September 6, 2026
Uncategorized

ಎರ್ಡೂರು ನಿರಂಜನ್ ರಾವ್ ನಿಧನ

ಗುರುವಾಯನಕೆರೆ :ಎರ್ಡೂರು ಮನೆತನದ ಹಿರಿಯ ಧುರೀಣ, ಉತ್ತಮ ವಾಗ್ಮಿ, ಡೊಕ್ಯುಮೆಂಟ್ ರೈಟರ್, ನಮ್ಮ ಮಂದಿರದ ಹಿರಿಯ ಸದಸ್ಯರೂ ಆದ ಎರ್ಡೂರು ನಿರಂಜನ್ ರಾವ್ ಅ. 20ರಂದು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು ಪತ್ನಿ ನಿರ್ಮಲ, ಮಗಳು ಶ್ರೀಮತಿ ಸಂಧ್ಯಾ, ಶ್ರೀಮತಿ ಸುಷ್ಮಾ ಮತ್ತು ಮಗ ಸಂತೋಷ್ ಇವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ದೇಶಭಕ್ತಿ ಗೀತೆಗಳ ಗೀತ ಗಾಯನ ಸ್ಪರ್ಧೆ

Suddi Udaya

ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪೆರ್ಲ -ಬೈಪಾಡಿಯಲ್ಲಿ ದೇವಸ್ಥಾನದ ಮಹಿಳಾ ಸಮಿತಿ ರಚನೆ

Suddi Udaya

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

Suddi Udaya

ಇಸ್ರೇಲ್ ನಲ್ಲಿ ವಾಸವಾಗಿರುವ ದ.ಕ ಜಿಲ್ಲೆಯ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ

Suddi Udaya

ನೆರಿಯ: ಕುವೆತ್ತಿಲ್ ನಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

Suddi Udaya
error: Content is protected !!