April 2, 2025
Uncategorized

ಕಲ್ಲೇರಿ ವಿನಾಯಕ ನಗರದಲ್ಲಿ ಐಸಿರಿ ಮಹಿಳಾ ಮಂಡಳಿಯ ಉದ್ಘಾಟನೆ

ಕಲ್ಲೇರಿ :ಕರಾಯ ಗ್ರಾಮದ ಕಲ್ಲೇರಿಯ ವಿನಾಯಕ ನಗರದಲ್ಲಿ ‘ಐಸಿರಿ’ ಮಹಿಳಾ ಮಂಡಳಿಯ ಉದ್ಘಾಟನೆ ಅ 20ರಂದು ನಡೆಯಿತು…

ತಣ್ಣೀರುಪಂಥ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಹೇಮಾವತಿ, ದೀಪಾ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು..
ಸಂಪನ್ಮೂಲ ವ್ಯಕ್ತಿಯಾಗಿ ಉಷಾ ನಾಯಕ್ ಇವರು ಮಂಡಳಿಯ ರೂಪು ರೇಷೆ, ಸದಸ್ಯರ ಜವಾಬ್ದಾರಿ, ಮಂಡಳಿಯ ಆರ್ಥಿಕ ಸಭಲೀಕರಣದ ಕುರಿತು ಮಾತನಾಡಿ ಶುಭ ಹಾರೈಸಿದರು..

ವೇದಿಕೆಯಲ್ಲಿ ಮಂಡಳಿಯ ಗೌರವ ಅಧ್ಯಕ್ಷರಾದ ಶ್ರೀಮತಿ. ನೀಲಮ್ಮ ಧರ್ಣಪ್ಪ ಗೌಡ ನೇತ್ರವತಿ, ಮಂಡಳಿಯ ಅಧ್ಯಕರಾದ ಶ್ರೀಮತಿ. ದೀಕ್ಷಿತಾ ರವಿ, ಗೌರವ ಉಪಸ್ಥಿತರಾಗಿ ಶ್ರೀ. ಸಾಮ್ರಾಟ್ ಕರ್ಕೇರ, ಸದಸ್ಯರು ಗ್ರಾಮ ಪಂಚಾಯತ್ ತಣ್ಣೀರುಪಂಥ ಹಾಗೂ ಅಧ್ಯಕ್ಷರು ಗಣೇಶೋತ್ಸವ ಸಮಿತಿ, ಶ್ರೀ ಉಮೇಶ್ ಸಾಲ್ಯಾನ್, ಕಾರ್ಯದರ್ಶಿ ಗಣೇಶೋತ್ಸವ ಸಮಿತಿ, ಪ್ರಭಾಕರ ಪೊಸಂದೋಡಿ ಸಂಚಾಲಕರು ಗಣೇಶೋತ್ಸವ ಸಮಿತಿ ಉಪಸ್ಥಿತರಿದ್ದರು..

ಶ್ರೀಮತಿ. ಪ್ರೇಮ ದೇವರಮಾರು ಪ್ರಾರ್ಥಿಸಿ, ಶ್ರೀಮತಿ. ಪ್ರಿಯ ಲಕ್ಷ್ಮಣ್ ಅತಿಥಿಗಳನ್ನು ಸ್ವಾಗತಿಸಿದರು. ಶ್ರೀಮತಿ. ನಳಿನಿ ರೈ ಧನ್ಯವಾದನಿತ್ತು, ಮಂಡಳಿಯ ಕಾರ್ಯದರ್ಶಿ ಶ್ರೀಮತಿ. ಚಂಚಲಾಕ್ಷಿ ಹರೀಶ್ ಖಂಡಿಗ ಕಾರ್ಯಕ್ರಮ ನಿರೂಪಿಸಿದರು

Related posts

ಗುರುವಾಯನಕೆರೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

Suddi Udaya

ಆ.18 ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ; ಬದುಕು ಕಟ್ಟೋಣ ಬನ್ನಿ ತಂಡ ಮತ್ತು ಇತರ ಸಂಘಟನೆಗಳ ನೇತೃತ್ವ ಯುವ ಜನತೆಯನ್ನು ತೊಡಗಿಸಿಕೊಂಡು ರಕ್ತದಾನಕ್ಕೆ ಪ್ರೇರಣೆ

Suddi Udaya

ಚಾರ್ಮಾಡಿ ಗ್ರಾಮದ ಕಂಚಲಗದ್ದೆ ನಿವಾಸಿ, ಕೃಷಿಕ ಬಾಬು ನಾಯ್ಕ ನಿಧನ

Suddi Udaya

ಭಾರಿ ಗಾಳಿ ಮಳೆ: ಮುಂಡ್ರುಪ್ಪಾಡಿ ಶಾಲೆತಡ್ಕ ರಾಮಣ್ಣ ಗೌಡರವರ ಮನೆ ಹಾಗೂ ಕೊಟ್ಟಿಗೆಗೆ ಹಾನಿ

Suddi Udaya

ಅಳದಂಗಡಿ ಕೃಷಿಕ ಜಿನ್ನಪ್ಪ ಪೂಜಾರಿ ನಿಧನ

Suddi Udaya

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya
error: Content is protected !!