24.6 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಕಲ್ಲೇರಿ ವಿನಾಯಕ ನಗರದಲ್ಲಿ ಐಸಿರಿ ಮಹಿಳಾ ಮಂಡಳಿಯ ಉದ್ಘಾಟನೆ

ಕಲ್ಲೇರಿ :ಕರಾಯ ಗ್ರಾಮದ ಕಲ್ಲೇರಿಯ ವಿನಾಯಕ ನಗರದಲ್ಲಿ ‘ಐಸಿರಿ’ ಮಹಿಳಾ ಮಂಡಳಿಯ ಉದ್ಘಾಟನೆ ಅ 20ರಂದು ನಡೆಯಿತು…

ತಣ್ಣೀರುಪಂಥ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಹೇಮಾವತಿ, ದೀಪಾ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು..
ಸಂಪನ್ಮೂಲ ವ್ಯಕ್ತಿಯಾಗಿ ಉಷಾ ನಾಯಕ್ ಇವರು ಮಂಡಳಿಯ ರೂಪು ರೇಷೆ, ಸದಸ್ಯರ ಜವಾಬ್ದಾರಿ, ಮಂಡಳಿಯ ಆರ್ಥಿಕ ಸಭಲೀಕರಣದ ಕುರಿತು ಮಾತನಾಡಿ ಶುಭ ಹಾರೈಸಿದರು..

ವೇದಿಕೆಯಲ್ಲಿ ಮಂಡಳಿಯ ಗೌರವ ಅಧ್ಯಕ್ಷರಾದ ಶ್ರೀಮತಿ. ನೀಲಮ್ಮ ಧರ್ಣಪ್ಪ ಗೌಡ ನೇತ್ರವತಿ, ಮಂಡಳಿಯ ಅಧ್ಯಕರಾದ ಶ್ರೀಮತಿ. ದೀಕ್ಷಿತಾ ರವಿ, ಗೌರವ ಉಪಸ್ಥಿತರಾಗಿ ಶ್ರೀ. ಸಾಮ್ರಾಟ್ ಕರ್ಕೇರ, ಸದಸ್ಯರು ಗ್ರಾಮ ಪಂಚಾಯತ್ ತಣ್ಣೀರುಪಂಥ ಹಾಗೂ ಅಧ್ಯಕ್ಷರು ಗಣೇಶೋತ್ಸವ ಸಮಿತಿ, ಶ್ರೀ ಉಮೇಶ್ ಸಾಲ್ಯಾನ್, ಕಾರ್ಯದರ್ಶಿ ಗಣೇಶೋತ್ಸವ ಸಮಿತಿ, ಪ್ರಭಾಕರ ಪೊಸಂದೋಡಿ ಸಂಚಾಲಕರು ಗಣೇಶೋತ್ಸವ ಸಮಿತಿ ಉಪಸ್ಥಿತರಿದ್ದರು..

ಶ್ರೀಮತಿ. ಪ್ರೇಮ ದೇವರಮಾರು ಪ್ರಾರ್ಥಿಸಿ, ಶ್ರೀಮತಿ. ಪ್ರಿಯ ಲಕ್ಷ್ಮಣ್ ಅತಿಥಿಗಳನ್ನು ಸ್ವಾಗತಿಸಿದರು. ಶ್ರೀಮತಿ. ನಳಿನಿ ರೈ ಧನ್ಯವಾದನಿತ್ತು, ಮಂಡಳಿಯ ಕಾರ್ಯದರ್ಶಿ ಶ್ರೀಮತಿ. ಚಂಚಲಾಕ್ಷಿ ಹರೀಶ್ ಖಂಡಿಗ ಕಾರ್ಯಕ್ರಮ ನಿರೂಪಿಸಿದರು

Related posts

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya

ಮುಂಡಾಜೆ ಕಾರ್ಗಿಲ್ ವನದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

Suddi Udaya

ಗುರುವಾಯನಕೆರೆ ನವಶಕ್ತಿ ಮನೆಗೆ ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya

ಧರ್ಮಸ್ಥಳ ಕನ್ಯಾಡಿ ಸೇವಾ ಭಾರತಿ ಸಮೀಪ ಪ್ರವಾಸಿಗರ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ‌ಹಲವು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!