23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಕಲ್ಲೇರಿ ವಿನಾಯಕ ನಗರದಲ್ಲಿ ಐಸಿರಿ ಮಹಿಳಾ ಮಂಡಳಿಯ ಉದ್ಘಾಟನೆ

ಕಲ್ಲೇರಿ :ಕರಾಯ ಗ್ರಾಮದ ಕಲ್ಲೇರಿಯ ವಿನಾಯಕ ನಗರದಲ್ಲಿ ‘ಐಸಿರಿ’ ಮಹಿಳಾ ಮಂಡಳಿಯ ಉದ್ಘಾಟನೆ ಅ 20ರಂದು ನಡೆಯಿತು…

ತಣ್ಣೀರುಪಂಥ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಹೇಮಾವತಿ, ದೀಪಾ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು..
ಸಂಪನ್ಮೂಲ ವ್ಯಕ್ತಿಯಾಗಿ ಉಷಾ ನಾಯಕ್ ಇವರು ಮಂಡಳಿಯ ರೂಪು ರೇಷೆ, ಸದಸ್ಯರ ಜವಾಬ್ದಾರಿ, ಮಂಡಳಿಯ ಆರ್ಥಿಕ ಸಭಲೀಕರಣದ ಕುರಿತು ಮಾತನಾಡಿ ಶುಭ ಹಾರೈಸಿದರು..

ವೇದಿಕೆಯಲ್ಲಿ ಮಂಡಳಿಯ ಗೌರವ ಅಧ್ಯಕ್ಷರಾದ ಶ್ರೀಮತಿ. ನೀಲಮ್ಮ ಧರ್ಣಪ್ಪ ಗೌಡ ನೇತ್ರವತಿ, ಮಂಡಳಿಯ ಅಧ್ಯಕರಾದ ಶ್ರೀಮತಿ. ದೀಕ್ಷಿತಾ ರವಿ, ಗೌರವ ಉಪಸ್ಥಿತರಾಗಿ ಶ್ರೀ. ಸಾಮ್ರಾಟ್ ಕರ್ಕೇರ, ಸದಸ್ಯರು ಗ್ರಾಮ ಪಂಚಾಯತ್ ತಣ್ಣೀರುಪಂಥ ಹಾಗೂ ಅಧ್ಯಕ್ಷರು ಗಣೇಶೋತ್ಸವ ಸಮಿತಿ, ಶ್ರೀ ಉಮೇಶ್ ಸಾಲ್ಯಾನ್, ಕಾರ್ಯದರ್ಶಿ ಗಣೇಶೋತ್ಸವ ಸಮಿತಿ, ಪ್ರಭಾಕರ ಪೊಸಂದೋಡಿ ಸಂಚಾಲಕರು ಗಣೇಶೋತ್ಸವ ಸಮಿತಿ ಉಪಸ್ಥಿತರಿದ್ದರು..

ಶ್ರೀಮತಿ. ಪ್ರೇಮ ದೇವರಮಾರು ಪ್ರಾರ್ಥಿಸಿ, ಶ್ರೀಮತಿ. ಪ್ರಿಯ ಲಕ್ಷ್ಮಣ್ ಅತಿಥಿಗಳನ್ನು ಸ್ವಾಗತಿಸಿದರು. ಶ್ರೀಮತಿ. ನಳಿನಿ ರೈ ಧನ್ಯವಾದನಿತ್ತು, ಮಂಡಳಿಯ ಕಾರ್ಯದರ್ಶಿ ಶ್ರೀಮತಿ. ಚಂಚಲಾಕ್ಷಿ ಹರೀಶ್ ಖಂಡಿಗ ಕಾರ್ಯಕ್ರಮ ನಿರೂಪಿಸಿದರು

Related posts

ಜು.7: ಮರಳು ಮತ್ತು ಕೆಂಪು ಕಲ್ಲಿನ ಕೊರತೆಯಿಂದ ಕಾರ್ಮಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ವಿರುದ್ಧ ಪ್ರತಿಭಟನೆ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಯ ಇಕ್ಕಲೆಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯ ನೇತೃತ್ವದಲ್ಲಿ ಮುಖ್ಯ ಮಂತ್ರಿ ಪದಕ ವಿಜೇತ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ರವರಿಗೆ ಸನ್ಮಾನ

Suddi Udaya

ನ್ಯಾಷನಲ್ ಲೆವಲ್ ಯಕ್ಷ ನೃತ್ಯ ಸ್ಪರ್ಧೆ ಮಡಂತ್ಯಾರಿನ ಯಶಸ್ವಿನಿ ಕುಲಾಲ್ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ತಾರೆ ಶ್ರುತಿ ಭೇಟಿ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ
ಎಕ್ಸ್‌ಪೀರಿಯ-2ಕೆ22 ರಾಜ್ಯ ಮಟ್ಟದ ವಿಜ್ಞಾನ ಮೇಳ ಉದ್ಘಾಟನೆ

Suddi Udaya
error: Content is protected !!