22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಕಲ್ಲೇರಿ ವಿನಾಯಕ ನಗರದಲ್ಲಿ ಐಸಿರಿ ಮಹಿಳಾ ಮಂಡಳಿಯ ಉದ್ಘಾಟನೆ

ಕಲ್ಲೇರಿ :ಕರಾಯ ಗ್ರಾಮದ ಕಲ್ಲೇರಿಯ ವಿನಾಯಕ ನಗರದಲ್ಲಿ ‘ಐಸಿರಿ’ ಮಹಿಳಾ ಮಂಡಳಿಯ ಉದ್ಘಾಟನೆ ಅ 20ರಂದು ನಡೆಯಿತು…

ತಣ್ಣೀರುಪಂಥ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಹೇಮಾವತಿ, ದೀಪಾ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು..
ಸಂಪನ್ಮೂಲ ವ್ಯಕ್ತಿಯಾಗಿ ಉಷಾ ನಾಯಕ್ ಇವರು ಮಂಡಳಿಯ ರೂಪು ರೇಷೆ, ಸದಸ್ಯರ ಜವಾಬ್ದಾರಿ, ಮಂಡಳಿಯ ಆರ್ಥಿಕ ಸಭಲೀಕರಣದ ಕುರಿತು ಮಾತನಾಡಿ ಶುಭ ಹಾರೈಸಿದರು..

ವೇದಿಕೆಯಲ್ಲಿ ಮಂಡಳಿಯ ಗೌರವ ಅಧ್ಯಕ್ಷರಾದ ಶ್ರೀಮತಿ. ನೀಲಮ್ಮ ಧರ್ಣಪ್ಪ ಗೌಡ ನೇತ್ರವತಿ, ಮಂಡಳಿಯ ಅಧ್ಯಕರಾದ ಶ್ರೀಮತಿ. ದೀಕ್ಷಿತಾ ರವಿ, ಗೌರವ ಉಪಸ್ಥಿತರಾಗಿ ಶ್ರೀ. ಸಾಮ್ರಾಟ್ ಕರ್ಕೇರ, ಸದಸ್ಯರು ಗ್ರಾಮ ಪಂಚಾಯತ್ ತಣ್ಣೀರುಪಂಥ ಹಾಗೂ ಅಧ್ಯಕ್ಷರು ಗಣೇಶೋತ್ಸವ ಸಮಿತಿ, ಶ್ರೀ ಉಮೇಶ್ ಸಾಲ್ಯಾನ್, ಕಾರ್ಯದರ್ಶಿ ಗಣೇಶೋತ್ಸವ ಸಮಿತಿ, ಪ್ರಭಾಕರ ಪೊಸಂದೋಡಿ ಸಂಚಾಲಕರು ಗಣೇಶೋತ್ಸವ ಸಮಿತಿ ಉಪಸ್ಥಿತರಿದ್ದರು..

ಶ್ರೀಮತಿ. ಪ್ರೇಮ ದೇವರಮಾರು ಪ್ರಾರ್ಥಿಸಿ, ಶ್ರೀಮತಿ. ಪ್ರಿಯ ಲಕ್ಷ್ಮಣ್ ಅತಿಥಿಗಳನ್ನು ಸ್ವಾಗತಿಸಿದರು. ಶ್ರೀಮತಿ. ನಳಿನಿ ರೈ ಧನ್ಯವಾದನಿತ್ತು, ಮಂಡಳಿಯ ಕಾರ್ಯದರ್ಶಿ ಶ್ರೀಮತಿ. ಚಂಚಲಾಕ್ಷಿ ಹರೀಶ್ ಖಂಡಿಗ ಕಾರ್ಯಕ್ರಮ ನಿರೂಪಿಸಿದರು

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ ತಾಲೂಕು ಮಟ್ಟದ ಸಭೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ: “ ಸು ಫ್ರಮ್ ಸೋ “ ನಿರ್ದೇಶಕ, ನಟ ಜೆ. ಪಿ. ತುಮಿನಾಡ್ ಕುಟುಂಬ ಸಮೇತರಾಗಿ ಭೇಟಿ

Suddi Udaya

ನಿಡ್ಲೆ: ಪಿಲಿಕಜೆ ನಿವಾಸಿ ಸುಗುಣ ನಿಧನ

Suddi Udaya

ಜು.8 : ಬೆಳ್ತಂಗಡಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

Suddi Udaya
error: Content is protected !!