September 6, 2026
Uncategorized

ಕಲ್ಲೇರಿ ವಿನಾಯಕ ನಗರದಲ್ಲಿ ಐಸಿರಿ ಮಹಿಳಾ ಮಂಡಳಿಯ ಉದ್ಘಾಟನೆ

ಕಲ್ಲೇರಿ :ಕರಾಯ ಗ್ರಾಮದ ಕಲ್ಲೇರಿಯ ವಿನಾಯಕ ನಗರದಲ್ಲಿ ‘ಐಸಿರಿ’ ಮಹಿಳಾ ಮಂಡಳಿಯ ಉದ್ಘಾಟನೆ ಅ 20ರಂದು ನಡೆಯಿತು…

ತಣ್ಣೀರುಪಂಥ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಹೇಮಾವತಿ, ದೀಪಾ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು..
ಸಂಪನ್ಮೂಲ ವ್ಯಕ್ತಿಯಾಗಿ ಉಷಾ ನಾಯಕ್ ಇವರು ಮಂಡಳಿಯ ರೂಪು ರೇಷೆ, ಸದಸ್ಯರ ಜವಾಬ್ದಾರಿ, ಮಂಡಳಿಯ ಆರ್ಥಿಕ ಸಭಲೀಕರಣದ ಕುರಿತು ಮಾತನಾಡಿ ಶುಭ ಹಾರೈಸಿದರು..

ವೇದಿಕೆಯಲ್ಲಿ ಮಂಡಳಿಯ ಗೌರವ ಅಧ್ಯಕ್ಷರಾದ ಶ್ರೀಮತಿ. ನೀಲಮ್ಮ ಧರ್ಣಪ್ಪ ಗೌಡ ನೇತ್ರವತಿ, ಮಂಡಳಿಯ ಅಧ್ಯಕರಾದ ಶ್ರೀಮತಿ. ದೀಕ್ಷಿತಾ ರವಿ, ಗೌರವ ಉಪಸ್ಥಿತರಾಗಿ ಶ್ರೀ. ಸಾಮ್ರಾಟ್ ಕರ್ಕೇರ, ಸದಸ್ಯರು ಗ್ರಾಮ ಪಂಚಾಯತ್ ತಣ್ಣೀರುಪಂಥ ಹಾಗೂ ಅಧ್ಯಕ್ಷರು ಗಣೇಶೋತ್ಸವ ಸಮಿತಿ, ಶ್ರೀ ಉಮೇಶ್ ಸಾಲ್ಯಾನ್, ಕಾರ್ಯದರ್ಶಿ ಗಣೇಶೋತ್ಸವ ಸಮಿತಿ, ಪ್ರಭಾಕರ ಪೊಸಂದೋಡಿ ಸಂಚಾಲಕರು ಗಣೇಶೋತ್ಸವ ಸಮಿತಿ ಉಪಸ್ಥಿತರಿದ್ದರು..

ಶ್ರೀಮತಿ. ಪ್ರೇಮ ದೇವರಮಾರು ಪ್ರಾರ್ಥಿಸಿ, ಶ್ರೀಮತಿ. ಪ್ರಿಯ ಲಕ್ಷ್ಮಣ್ ಅತಿಥಿಗಳನ್ನು ಸ್ವಾಗತಿಸಿದರು. ಶ್ರೀಮತಿ. ನಳಿನಿ ರೈ ಧನ್ಯವಾದನಿತ್ತು, ಮಂಡಳಿಯ ಕಾರ್ಯದರ್ಶಿ ಶ್ರೀಮತಿ. ಚಂಚಲಾಕ್ಷಿ ಹರೀಶ್ ಖಂಡಿಗ ಕಾರ್ಯಕ್ರಮ ನಿರೂಪಿಸಿದರು

Related posts

ಕಕ್ಕಿಂಜೆ ಶ್ರೀಕೃಷ್ಣ ಸ್ಟೋರ್ ಗೆ ನುಗ್ಗಿದ ಕಳ್ಳ

Suddi Udaya

ಮಂಜುಶ್ರೀ ಮುದ್ರಣಾಲಯದ ಮೇಲ್ವಿಚಾರಕ ವಿಶ್ವನಾಥ ಶೆಟ್ಟಿಯವರಿಗೆ ಬೀಳ್ಕೊಡುಗೆ

Suddi Udaya

ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಸಾವಿರಾರು ಭಜಕರಿಂದ ಅಳದಂಗಡಿ ಅರಮನೆ ನಗರಿಯಲ್ಲಿ ಭಕ್ತಿಯ ಅಲೆ ಎಬ್ಬಿಸಿದ ಕುಣಿತಾ ಭಜನೆ

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪಕ್ಷ ನಿಷ್ಪಿಷ್ಟ ಸ್ಥಿತಿಗೆ ತಲುಪಿದಾಗ ಪಕ್ಷವನ್ನು ಕಟ್ಟಿ ಬೆಳೆಸಿದವರು ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್: ರಾಜಕೀಯ ನಿವೃತ್ತಿಯೆಂದು ಸುಳ್ಳು ಸುದ್ದಿ ಹಬ್ಬಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕರಿಂದ ಆಗ್ರಹ: ಕೆಪಿಸಿಸಿ ಸದಸ್ಯ ಕೇಶವ ಪಿ. ಬೆಳಾಲು ಹಾಗೂ ಕಾಂಗ್ರೇಸ್ ಕಾರ್ಯಕರ್ತರಿಂದ ಪತ್ರಿಕಾಗೋಷ್ಠಿ

Suddi Udaya

ಮಾ.7: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯಲ್ಲಿ “ದೈವರಾಜ ಗುಳಿಗ” ನೇಮೋತ್ಸವ

Suddi Udaya
error: Content is protected !!