24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಕಾಲೇಜು ಆದರ್ಶ ವಿದ್ಯಾಲಯ: ಡಾ. ಸುಬ್ರಹ್ಮಣ್ಯ ಭಟ್

ಗುರುವಾಯನಕೆರೆ: ಅತ್ಯುತ್ತಮ ಫಲಿತಾಂಶ, ಶಿಸ್ತು ಬದ್ಧ ಕಲಿಕೆ, ಆಹ್ಲಾದಕರ ವಾತಾವರಣ ಎಕ್ಸೆಲ್ ಪದವಿ ಪೂರ್ವ ಕಾಲೇಜನ್ನು ಒಂದು ಆದರ್ಶ ವಿದ್ಯಾಲಯವನ್ನಾಗಿ ರೂಪಿಸಿದೆ ಎಂದು ಮಣಿಪಾಲ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ಹೇಳಿದರು.

ಸ್ನಾತಕೋತ್ತರ ಅಧ್ಯಯನ ಸಂದರ್ಭದಲ್ಲಿ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ತನ್ನ ವಿದ್ಯಾರ್ಥಿಯಾಗಿದ್ದುದನ್ನು ಸ್ಮರಿಸಿದ ಅವರು, ಈ ಬೃಹತ್ ವಿದ್ಯಾಲಯದ ಬಗೆಗೆ ತನಗೆ ವಿಶೇಷ ಅಭಿಮಾನವಿದೆ ಎಂದರು.

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಇತ್ತೀಚಿಗೆ ಭೇಟಿ ನೀಡಿದ ಅವರು, ಕಾಲೇಜು ವತಿಯಿಂದ ಮಾಡಲಾದ ಗೌರವಾರ್ಪಣೆಯನ್ನು ಸ್ವೀಕರಿಸಿ, ಮಾತನಾಡಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ನವೀನ್ ಕುಮಾರ್ ಮರಿಕೆ, ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್, ಆಡಳಿತ ಮಂಡಳಿಯ ಸಹನಾ ಜೈನ್, ಶೈಕ್ಷಣಿಕ ಸಂಯೋಜಕರಾದ ನಿಶಾ ಪೂಜಾರಿ ಉಪಸ್ಥಿತರಿದ್ದರು.

Related posts

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾಮಹೋತ್ಸವ: ದೇವರಿಗೆ ಪಂಚಾಮೃತ ಅಭಿಷೇಕ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಶಿರ್ಲಾಲು ಶಾಲಾ ಹಳೆವಿದ್ಯಾರ್ಥಿ ಸಂಘದಿಂದ ಆರ್ಥಿಕ ನೆರವು

Suddi Udaya

ಕುತ್ಲೂರು: ಪೊಯ್ಯೆಲಡ್ಡ ನಿವಾಸಿ ಬಾಬು ಪೂಜಾರಿ ನಿಧನ

Suddi Udaya

ದ್ವಿತೀಯ ಪಿಯು ವಿಜ್ಞಾನವಿದ್ಯಾರ್ಥಿಗಳಿಗೆ ಗುರುವಾಯನಕೆರೆಯ ವಿದ್ವತ್ ಪಿ . ಯು ಕಾಲೇಜಿನಲ್ಲಿ ಪರೀಕ್ಷಾ ಕಾಯಾ೯ಗಾರ

Suddi Udaya
error: Content is protected !!