23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಕಾಲೇಜು ಆದರ್ಶ ವಿದ್ಯಾಲಯ: ಡಾ. ಸುಬ್ರಹ್ಮಣ್ಯ ಭಟ್

ಗುರುವಾಯನಕೆರೆ: ಅತ್ಯುತ್ತಮ ಫಲಿತಾಂಶ, ಶಿಸ್ತು ಬದ್ಧ ಕಲಿಕೆ, ಆಹ್ಲಾದಕರ ವಾತಾವರಣ ಎಕ್ಸೆಲ್ ಪದವಿ ಪೂರ್ವ ಕಾಲೇಜನ್ನು ಒಂದು ಆದರ್ಶ ವಿದ್ಯಾಲಯವನ್ನಾಗಿ ರೂಪಿಸಿದೆ ಎಂದು ಮಣಿಪಾಲ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ಹೇಳಿದರು.

ಸ್ನಾತಕೋತ್ತರ ಅಧ್ಯಯನ ಸಂದರ್ಭದಲ್ಲಿ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ತನ್ನ ವಿದ್ಯಾರ್ಥಿಯಾಗಿದ್ದುದನ್ನು ಸ್ಮರಿಸಿದ ಅವರು, ಈ ಬೃಹತ್ ವಿದ್ಯಾಲಯದ ಬಗೆಗೆ ತನಗೆ ವಿಶೇಷ ಅಭಿಮಾನವಿದೆ ಎಂದರು.

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಇತ್ತೀಚಿಗೆ ಭೇಟಿ ನೀಡಿದ ಅವರು, ಕಾಲೇಜು ವತಿಯಿಂದ ಮಾಡಲಾದ ಗೌರವಾರ್ಪಣೆಯನ್ನು ಸ್ವೀಕರಿಸಿ, ಮಾತನಾಡಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ನವೀನ್ ಕುಮಾರ್ ಮರಿಕೆ, ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್, ಆಡಳಿತ ಮಂಡಳಿಯ ಸಹನಾ ಜೈನ್, ಶೈಕ್ಷಣಿಕ ಸಂಯೋಜಕರಾದ ನಿಶಾ ಪೂಜಾರಿ ಉಪಸ್ಥಿತರಿದ್ದರು.

Related posts

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಕೊಯ್ಯೂರು: ಆದೂರು ಪೇರಾಲಿನ ವಿಜಯ ಸ್ಟೋರ್ ಮಾಲಕ ಸಾದೂರು ಮುರಳೀಧರ ಭಟ್ ನಿಧನ

Suddi Udaya

ಹೃದಯ ಸಮಸ್ಯೆ ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಧರ್ಮಸ್ಥಳ ಜೋಡುಸ್ಥಾನ ನಿವಾಸಿ ಶೀನ ಗೌಡ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಶಾಸಕ ಹರೀಶ್ ಪೂಂಜರಿಗೆ ನೋಟಿಸ್ ನೀಡಿ, ಬಂಧನ ಕೈ ಬಿಟ್ಟು ಸಂಜೆ ಹಿಂದಿರುಗಿದ ಪೊಲೀಸರು; ರಾತ್ರಿ ಹೇಳಿಕೆ ನೀಡಲು ಬೆಳ್ತಂಗಡಿ ಠಾಣೆಗೆ ಬಂದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ದತ್ತು ಶಿಬಿರ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ : 20 ಸರಕಾರಿ ಶಾಲೆಯ1500ಕ್ಕೂ ಹೆಚ್ವು ವಿದ್ಯಾರ್ಥಿಗಳು ಭಾಗಿ, ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!