23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಕಾಲೇಜು ಆದರ್ಶ ವಿದ್ಯಾಲಯ: ಡಾ. ಸುಬ್ರಹ್ಮಣ್ಯ ಭಟ್

ಗುರುವಾಯನಕೆರೆ: ಅತ್ಯುತ್ತಮ ಫಲಿತಾಂಶ, ಶಿಸ್ತು ಬದ್ಧ ಕಲಿಕೆ, ಆಹ್ಲಾದಕರ ವಾತಾವರಣ ಎಕ್ಸೆಲ್ ಪದವಿ ಪೂರ್ವ ಕಾಲೇಜನ್ನು ಒಂದು ಆದರ್ಶ ವಿದ್ಯಾಲಯವನ್ನಾಗಿ ರೂಪಿಸಿದೆ ಎಂದು ಮಣಿಪಾಲ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ಹೇಳಿದರು.

ಸ್ನಾತಕೋತ್ತರ ಅಧ್ಯಯನ ಸಂದರ್ಭದಲ್ಲಿ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ತನ್ನ ವಿದ್ಯಾರ್ಥಿಯಾಗಿದ್ದುದನ್ನು ಸ್ಮರಿಸಿದ ಅವರು, ಈ ಬೃಹತ್ ವಿದ್ಯಾಲಯದ ಬಗೆಗೆ ತನಗೆ ವಿಶೇಷ ಅಭಿಮಾನವಿದೆ ಎಂದರು.

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಇತ್ತೀಚಿಗೆ ಭೇಟಿ ನೀಡಿದ ಅವರು, ಕಾಲೇಜು ವತಿಯಿಂದ ಮಾಡಲಾದ ಗೌರವಾರ್ಪಣೆಯನ್ನು ಸ್ವೀಕರಿಸಿ, ಮಾತನಾಡಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ನವೀನ್ ಕುಮಾರ್ ಮರಿಕೆ, ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್, ಆಡಳಿತ ಮಂಡಳಿಯ ಸಹನಾ ಜೈನ್, ಶೈಕ್ಷಣಿಕ ಸಂಯೋಜಕರಾದ ನಿಶಾ ಪೂಜಾರಿ ಉಪಸ್ಥಿತರಿದ್ದರು.

Related posts

ಸಮಾಜ ಸೇವಕ, ರಾಜಕೇಸರಿ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ. ರವರಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ

Suddi Udaya

ನೈಮಿಷರವರ ಕೋಕೋ ಡ್ಯೂ ಶುದ್ದ ಗಾಣದ ಕೊಬ್ಬರಿ ಎಣ್ಣೆ ಬಿಡುಗಡೆ

Suddi Udaya

ಕಳೆಂಜ : ಮಲ್ಲದಲ್ಲಿ ಚೌಡೇಶ್ವರಿ ದೇವಿ ಪರ್ವ ಸೇವೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಆರಂಬೋಡಿ: ಧನ್ಯಶ್ರೀ ಕೆ-ಮನೋಜ್ ಶೆಟ್ಟಿ ಐತೇರಿರವರ ಪುತ್ರ ಜಸ್ಟೀಕ್ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಸರಕಾರಿ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ವೇಣೂರು ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಆಪರೇಷನ್ ಸಿಂದೂರ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!