April 2, 2025
Uncategorized

ನಾರಾವಿ ವಲಯ ಬಂಟರ ಸಂಘದ ಸಭೆ

ನಾರಾವಿ: ನಾರಾವಿ ವಲಯ ಬಂಟರ ಸಂಘದ ಸಭೆಯು ಶ್ರೀ ಮಹಮ್ಮಾ ಯಿ ಸಭಾಭವನ ಸುಲ್ಕೇರಿಯಲ್ಲಿ ಅ. 20ರಂದು ನಡೆಯಿತು ಈ ಸಭೆಯ ಅಧ್ಯಕ್ಷತೆಯನ್ನು ವಲಯ ಬಂಟರ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ವಹಿಸಿದ್ದರು ವೇದಿಕೆಯಲ್ಲಿ ನಾರಾವಿ ವಲಯ ಸಂಚಾಲಕರಾದ ರವಿಶೆಟ್ಟಿ ವಿಶ್ವನಾಥ್ ಶೆಟ್ಟಿ, ಸುಳ್ಕೇರಿ ಗ್ರಾಮ ಸಮಿತಿಯ ಗೌರವ ಅಧ್ಯಕ್ಷರಾದ ರಾಮಶೆಟ್ಟಿ ಅಧ್ಯಕ್ಷರಾದ ಮಹಾಬಲ ಶೆಟ್ಟಿ, ವಲಯದ ಕಾರ್ಯದರ್ಶಿ ಶಿವಣ್ಣ ಶೆಟ್ಟಿ ಕೋಶಾಧಿಕಾರಿ ಅರುಣ್ ಶೆಟ್ಟಿ ಉಪಸ್ಥಿತರಿದ್ದರು ಶ್ರೀಮತಿ ಸ್ವಾತಿ ಶೆಟ್ಟಿ ಅವರ ಪ್ರಾರ್ಥನೆಯೊಂದಿಗೆ ಸಭೆ ಆರಂಭವಾಯಿತು ಈ ಸಭೆಯಲ್ಲಿ ಕಾಶಿಪಟ್ಟಣ ಗ್ರಾಮ ಸಮಿತಿಯ ಸಭೆಯನ್ನು ನವೆಂಬರ್ 10ನೇ ತಾರೀಕಿನಂದು ಕೊಕ್ರಾಡಿ ಗ್ರಾಮ ಸಮಿತಿಯ ಸಭೆಯನ್ನು ನವೆಂಬರ್ 14ನೇ ತಾರೀಕಿನಂದು ಹಾಗೂ ನಾರಾವಿ ಕುತ್ಲೂರು ಗ್ರಾಮ ಸಮಿತಿಯ ಸಭೆಯನ್ನು ನವೆಂಬರ್ 17ರಂದು ನಡೆಸುವುದೆಂದು ತೀರ್ಮಾನಿಸಲಾಯಿತು ಸಭೆಯಲ್ಲಿ ಹಿರಿಯರಾದ ದೇವರಾಜ ಶೆಟ್ಟಿ ಪೆರಾಡಿ ಸಂಜೀವ ಶೆಟ್ಟಿ ನಾರಾಯಣಶೆಟ್ಟಿ ಪೆರಾಡಿ ರಾಜು ಶೆಟ್ಟಿ ಸುರೇಶ್ ಶೆಟ್ಟಿ ಕೊಕ್ರಾಡಿ ಸುಂದರ ಶೆಟ್ಟಿ, ಸುಲ್ಕೇರಿ ಕೃಷ್ಣಶೆಟ್ಟಿ ನಾರಾವಿ ಶ್ರೀಮತಿ ಮಲ್ಲಿಕಾ ಶೆಟ್ಟಿ ಕೂತ್ಲೂರುಹಾಗೂ ಇನ್ನಿತರ ಬಂಟ ಬಂಧುಗಳು ಈ ಸಭೆಯಲ್ಲಿ ಹಾಜರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು

Related posts

ಅನೀಶ್‌ ನಿರ್ದೇಶನದ ದಸ್ಕತ್‌ ತುಳು ಸಿನಿಮಾಕ್ಕೆ ಪ್ರಶಸ್ತಿಯ ಗೌರವ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ಅತ್ಯಾಧುನಿಕ ಸಿ-ಆರ್ಮ್ ಯಂತ್ರಕ್ಕೆ ಚಾಲನೆ

Suddi Udaya

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತು : ನಾಲ್ಕು ಗುತ್ತು, ಬರ್ಕೆ, ಗ್ರಾಮಗಳ ಜುಮ್ರ ಜುಮಾದಿ ದೈವಸ್ಥಾನಕ್ಕೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿಯ ಜಗದೀಶ್ ಕುಲಾಲ್ ರವರಿಗೆ ಕುಂಬಾರರ ಸೇವಾ ಸಂಘದಿಂದ ಕ್ರೀಡಾ ರತ್ನ ಪ್ರಶಸ್ತಿ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಬಡ ಕುಟುಂಬದ ಮನೆಯ ದುರಸ್ಥಿ ಕಾರ್ಯ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya
error: Content is protected !!