26.3 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ನಾರಾವಿ ವಲಯ ಬಂಟರ ಸಂಘದ ಸಭೆ

ನಾರಾವಿ: ನಾರಾವಿ ವಲಯ ಬಂಟರ ಸಂಘದ ಸಭೆಯು ಶ್ರೀ ಮಹಮ್ಮಾ ಯಿ ಸಭಾಭವನ ಸುಲ್ಕೇರಿಯಲ್ಲಿ ಅ. 20ರಂದು ನಡೆಯಿತು ಈ ಸಭೆಯ ಅಧ್ಯಕ್ಷತೆಯನ್ನು ವಲಯ ಬಂಟರ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ವಹಿಸಿದ್ದರು ವೇದಿಕೆಯಲ್ಲಿ ನಾರಾವಿ ವಲಯ ಸಂಚಾಲಕರಾದ ರವಿಶೆಟ್ಟಿ ವಿಶ್ವನಾಥ್ ಶೆಟ್ಟಿ, ಸುಳ್ಕೇರಿ ಗ್ರಾಮ ಸಮಿತಿಯ ಗೌರವ ಅಧ್ಯಕ್ಷರಾದ ರಾಮಶೆಟ್ಟಿ ಅಧ್ಯಕ್ಷರಾದ ಮಹಾಬಲ ಶೆಟ್ಟಿ, ವಲಯದ ಕಾರ್ಯದರ್ಶಿ ಶಿವಣ್ಣ ಶೆಟ್ಟಿ ಕೋಶಾಧಿಕಾರಿ ಅರುಣ್ ಶೆಟ್ಟಿ ಉಪಸ್ಥಿತರಿದ್ದರು ಶ್ರೀಮತಿ ಸ್ವಾತಿ ಶೆಟ್ಟಿ ಅವರ ಪ್ರಾರ್ಥನೆಯೊಂದಿಗೆ ಸಭೆ ಆರಂಭವಾಯಿತು ಈ ಸಭೆಯಲ್ಲಿ ಕಾಶಿಪಟ್ಟಣ ಗ್ರಾಮ ಸಮಿತಿಯ ಸಭೆಯನ್ನು ನವೆಂಬರ್ 10ನೇ ತಾರೀಕಿನಂದು ಕೊಕ್ರಾಡಿ ಗ್ರಾಮ ಸಮಿತಿಯ ಸಭೆಯನ್ನು ನವೆಂಬರ್ 14ನೇ ತಾರೀಕಿನಂದು ಹಾಗೂ ನಾರಾವಿ ಕುತ್ಲೂರು ಗ್ರಾಮ ಸಮಿತಿಯ ಸಭೆಯನ್ನು ನವೆಂಬರ್ 17ರಂದು ನಡೆಸುವುದೆಂದು ತೀರ್ಮಾನಿಸಲಾಯಿತು ಸಭೆಯಲ್ಲಿ ಹಿರಿಯರಾದ ದೇವರಾಜ ಶೆಟ್ಟಿ ಪೆರಾಡಿ ಸಂಜೀವ ಶೆಟ್ಟಿ ನಾರಾಯಣಶೆಟ್ಟಿ ಪೆರಾಡಿ ರಾಜು ಶೆಟ್ಟಿ ಸುರೇಶ್ ಶೆಟ್ಟಿ ಕೊಕ್ರಾಡಿ ಸುಂದರ ಶೆಟ್ಟಿ, ಸುಲ್ಕೇರಿ ಕೃಷ್ಣಶೆಟ್ಟಿ ನಾರಾವಿ ಶ್ರೀಮತಿ ಮಲ್ಲಿಕಾ ಶೆಟ್ಟಿ ಕೂತ್ಲೂರುಹಾಗೂ ಇನ್ನಿತರ ಬಂಟ ಬಂಧುಗಳು ಈ ಸಭೆಯಲ್ಲಿ ಹಾಜರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು

Related posts

ಕೆದ್ದು ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ಕೀರ್ತನ್ ರವರ ಚಿಕಿತ್ಸೆಗಾಗಿ ಧನಸಹಾಯ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ವತಿಯಿಂದ, ಉಜಿರೆ ಎಸ್‌.ಡಿ.ಎಂ. ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಸಹಭಾಗಿತ್ವದಲ್ಲಿ ಉಚಿತ ಇಸಿಜಿ ತಪಾಸಣಾ ಶಿಬಿರ,194 ಮಂದಿಗೆ ತಪಾಸಣೆ

Suddi Udaya

ನರೇಗಾ ಮತ್ತು ತೆರಿಗೆ ವಸೂಲಾತಿಯಲ್ಲಿ ಗುರಿ ಸಾಧನೆ ಮಾಡಿದವರಿಗೆ ಸನ್ಮಾನ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಿವಿಧ ಸಮಿತಿಗಳ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ: ಶ್ರೀ ಗುರುರಾಘವೇಂದ್ರ ಸ್ವಾಮಿ ಬೃಂದಾವನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಮುಂಡಾಜೆ ಗ್ರಾ.ಪಂ ಪಿಡಿಓ ರಾಜ್ಯಮಟ್ಟಕ್ಕೆ ಆಯ್ಕೆ: ಮಹಿಳೆಯರ ಕಲಾತ್ಮಕ ವೈಯಕ್ತಿಕ ಯೋಗಾಸನ,ಸಾಂಪ್ರದಾಯಿಕ ವೈಯಕ್ತಿಕ ಯೋಗಾಸನದಲ್ಲಿ ಪ್ರಶಸ್ತಿ

Suddi Udaya
error: Content is protected !!