32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ನಾರಾವಿ ವಲಯ ಬಂಟರ ಸಂಘದ ಸಭೆ

ನಾರಾವಿ: ನಾರಾವಿ ವಲಯ ಬಂಟರ ಸಂಘದ ಸಭೆಯು ಶ್ರೀ ಮಹಮ್ಮಾ ಯಿ ಸಭಾಭವನ ಸುಲ್ಕೇರಿಯಲ್ಲಿ ಅ. 20ರಂದು ನಡೆಯಿತು ಈ ಸಭೆಯ ಅಧ್ಯಕ್ಷತೆಯನ್ನು ವಲಯ ಬಂಟರ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ವಹಿಸಿದ್ದರು ವೇದಿಕೆಯಲ್ಲಿ ನಾರಾವಿ ವಲಯ ಸಂಚಾಲಕರಾದ ರವಿಶೆಟ್ಟಿ ವಿಶ್ವನಾಥ್ ಶೆಟ್ಟಿ, ಸುಳ್ಕೇರಿ ಗ್ರಾಮ ಸಮಿತಿಯ ಗೌರವ ಅಧ್ಯಕ್ಷರಾದ ರಾಮಶೆಟ್ಟಿ ಅಧ್ಯಕ್ಷರಾದ ಮಹಾಬಲ ಶೆಟ್ಟಿ, ವಲಯದ ಕಾರ್ಯದರ್ಶಿ ಶಿವಣ್ಣ ಶೆಟ್ಟಿ ಕೋಶಾಧಿಕಾರಿ ಅರುಣ್ ಶೆಟ್ಟಿ ಉಪಸ್ಥಿತರಿದ್ದರು ಶ್ರೀಮತಿ ಸ್ವಾತಿ ಶೆಟ್ಟಿ ಅವರ ಪ್ರಾರ್ಥನೆಯೊಂದಿಗೆ ಸಭೆ ಆರಂಭವಾಯಿತು ಈ ಸಭೆಯಲ್ಲಿ ಕಾಶಿಪಟ್ಟಣ ಗ್ರಾಮ ಸಮಿತಿಯ ಸಭೆಯನ್ನು ನವೆಂಬರ್ 10ನೇ ತಾರೀಕಿನಂದು ಕೊಕ್ರಾಡಿ ಗ್ರಾಮ ಸಮಿತಿಯ ಸಭೆಯನ್ನು ನವೆಂಬರ್ 14ನೇ ತಾರೀಕಿನಂದು ಹಾಗೂ ನಾರಾವಿ ಕುತ್ಲೂರು ಗ್ರಾಮ ಸಮಿತಿಯ ಸಭೆಯನ್ನು ನವೆಂಬರ್ 17ರಂದು ನಡೆಸುವುದೆಂದು ತೀರ್ಮಾನಿಸಲಾಯಿತು ಸಭೆಯಲ್ಲಿ ಹಿರಿಯರಾದ ದೇವರಾಜ ಶೆಟ್ಟಿ ಪೆರಾಡಿ ಸಂಜೀವ ಶೆಟ್ಟಿ ನಾರಾಯಣಶೆಟ್ಟಿ ಪೆರಾಡಿ ರಾಜು ಶೆಟ್ಟಿ ಸುರೇಶ್ ಶೆಟ್ಟಿ ಕೊಕ್ರಾಡಿ ಸುಂದರ ಶೆಟ್ಟಿ, ಸುಲ್ಕೇರಿ ಕೃಷ್ಣಶೆಟ್ಟಿ ನಾರಾವಿ ಶ್ರೀಮತಿ ಮಲ್ಲಿಕಾ ಶೆಟ್ಟಿ ಕೂತ್ಲೂರುಹಾಗೂ ಇನ್ನಿತರ ಬಂಟ ಬಂಧುಗಳು ಈ ಸಭೆಯಲ್ಲಿ ಹಾಜರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು

Related posts

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಮರಿಟಾ ಪಿಂಟೋ

Suddi Udaya

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಬಾರ್ಯ : ಸರಳೀಕಟ್ಟೆಯಲ್ಲಿ ಹಾರಿ ಹೋದ ಹಲವು ಮನೆಯ ಮೇಲ್ಛಾವಣಿ

Suddi Udaya

ಮಚ್ಚಿನ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದಿಂದ ಡಿ.2 ಯಕ್ಷ ಸಂಭ್ರಮ 2023

Suddi Udaya
error: Content is protected !!