23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ನಾರಾವಿ ವಲಯ ಬಂಟರ ಸಂಘದ ಸಭೆ

ನಾರಾವಿ: ನಾರಾವಿ ವಲಯ ಬಂಟರ ಸಂಘದ ಸಭೆಯು ಶ್ರೀ ಮಹಮ್ಮಾ ಯಿ ಸಭಾಭವನ ಸುಲ್ಕೇರಿಯಲ್ಲಿ ಅ. 20ರಂದು ನಡೆಯಿತು ಈ ಸಭೆಯ ಅಧ್ಯಕ್ಷತೆಯನ್ನು ವಲಯ ಬಂಟರ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ವಹಿಸಿದ್ದರು ವೇದಿಕೆಯಲ್ಲಿ ನಾರಾವಿ ವಲಯ ಸಂಚಾಲಕರಾದ ರವಿಶೆಟ್ಟಿ ವಿಶ್ವನಾಥ್ ಶೆಟ್ಟಿ, ಸುಳ್ಕೇರಿ ಗ್ರಾಮ ಸಮಿತಿಯ ಗೌರವ ಅಧ್ಯಕ್ಷರಾದ ರಾಮಶೆಟ್ಟಿ ಅಧ್ಯಕ್ಷರಾದ ಮಹಾಬಲ ಶೆಟ್ಟಿ, ವಲಯದ ಕಾರ್ಯದರ್ಶಿ ಶಿವಣ್ಣ ಶೆಟ್ಟಿ ಕೋಶಾಧಿಕಾರಿ ಅರುಣ್ ಶೆಟ್ಟಿ ಉಪಸ್ಥಿತರಿದ್ದರು ಶ್ರೀಮತಿ ಸ್ವಾತಿ ಶೆಟ್ಟಿ ಅವರ ಪ್ರಾರ್ಥನೆಯೊಂದಿಗೆ ಸಭೆ ಆರಂಭವಾಯಿತು ಈ ಸಭೆಯಲ್ಲಿ ಕಾಶಿಪಟ್ಟಣ ಗ್ರಾಮ ಸಮಿತಿಯ ಸಭೆಯನ್ನು ನವೆಂಬರ್ 10ನೇ ತಾರೀಕಿನಂದು ಕೊಕ್ರಾಡಿ ಗ್ರಾಮ ಸಮಿತಿಯ ಸಭೆಯನ್ನು ನವೆಂಬರ್ 14ನೇ ತಾರೀಕಿನಂದು ಹಾಗೂ ನಾರಾವಿ ಕುತ್ಲೂರು ಗ್ರಾಮ ಸಮಿತಿಯ ಸಭೆಯನ್ನು ನವೆಂಬರ್ 17ರಂದು ನಡೆಸುವುದೆಂದು ತೀರ್ಮಾನಿಸಲಾಯಿತು ಸಭೆಯಲ್ಲಿ ಹಿರಿಯರಾದ ದೇವರಾಜ ಶೆಟ್ಟಿ ಪೆರಾಡಿ ಸಂಜೀವ ಶೆಟ್ಟಿ ನಾರಾಯಣಶೆಟ್ಟಿ ಪೆರಾಡಿ ರಾಜು ಶೆಟ್ಟಿ ಸುರೇಶ್ ಶೆಟ್ಟಿ ಕೊಕ್ರಾಡಿ ಸುಂದರ ಶೆಟ್ಟಿ, ಸುಲ್ಕೇರಿ ಕೃಷ್ಣಶೆಟ್ಟಿ ನಾರಾವಿ ಶ್ರೀಮತಿ ಮಲ್ಲಿಕಾ ಶೆಟ್ಟಿ ಕೂತ್ಲೂರುಹಾಗೂ ಇನ್ನಿತರ ಬಂಟ ಬಂಧುಗಳು ಈ ಸಭೆಯಲ್ಲಿ ಹಾಜರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು

Related posts

ಬೈಕ್ ಕಳ್ಳತನ ಆರೋಪಿಯ ಬಂಧನ

Suddi Udaya

ಭರತನಾಟ್ಯ ಜ್ಯೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮಡಿಕೇರಿಯ ಅಶ್ವಿನಿ ಆಸ್ಪತ್ರೆಯಲ್ಲಿ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆ: ಮೋಹನ ರವರಿಗೆ ಚಿನ್ನದ ಪದಕ

Suddi Udaya

ಗಾಳಿ ಮಳೆ: ನಡ ಅಂತ್ರಾಯಬೈಲು ಸುಂದರ ಗೌಡ ರವರ ಮನೆಯ ಗೋಡೆ ಕುಸಿತ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಪುದುವೆಟ್ಟುವಿನಲ್ಲಿ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಸಾಗಾಟ ಮಾಡುತ್ತಿದ್ದುದು ಪತ್ತೆ

Suddi Udaya
error: Content is protected !!