July 23, 2026
Uncategorized

ನಾರಾವಿ ವಲಯ ಬಂಟರ ಸಂಘದ ಸಭೆ

ನಾರಾವಿ: ನಾರಾವಿ ವಲಯ ಬಂಟರ ಸಂಘದ ಸಭೆಯು ಶ್ರೀ ಮಹಮ್ಮಾ ಯಿ ಸಭಾಭವನ ಸುಲ್ಕೇರಿಯಲ್ಲಿ ಅ. 20ರಂದು ನಡೆಯಿತು ಈ ಸಭೆಯ ಅಧ್ಯಕ್ಷತೆಯನ್ನು ವಲಯ ಬಂಟರ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ವಹಿಸಿದ್ದರು ವೇದಿಕೆಯಲ್ಲಿ ನಾರಾವಿ ವಲಯ ಸಂಚಾಲಕರಾದ ರವಿಶೆಟ್ಟಿ ವಿಶ್ವನಾಥ್ ಶೆಟ್ಟಿ, ಸುಳ್ಕೇರಿ ಗ್ರಾಮ ಸಮಿತಿಯ ಗೌರವ ಅಧ್ಯಕ್ಷರಾದ ರಾಮಶೆಟ್ಟಿ ಅಧ್ಯಕ್ಷರಾದ ಮಹಾಬಲ ಶೆಟ್ಟಿ, ವಲಯದ ಕಾರ್ಯದರ್ಶಿ ಶಿವಣ್ಣ ಶೆಟ್ಟಿ ಕೋಶಾಧಿಕಾರಿ ಅರುಣ್ ಶೆಟ್ಟಿ ಉಪಸ್ಥಿತರಿದ್ದರು ಶ್ರೀಮತಿ ಸ್ವಾತಿ ಶೆಟ್ಟಿ ಅವರ ಪ್ರಾರ್ಥನೆಯೊಂದಿಗೆ ಸಭೆ ಆರಂಭವಾಯಿತು ಈ ಸಭೆಯಲ್ಲಿ ಕಾಶಿಪಟ್ಟಣ ಗ್ರಾಮ ಸಮಿತಿಯ ಸಭೆಯನ್ನು ನವೆಂಬರ್ 10ನೇ ತಾರೀಕಿನಂದು ಕೊಕ್ರಾಡಿ ಗ್ರಾಮ ಸಮಿತಿಯ ಸಭೆಯನ್ನು ನವೆಂಬರ್ 14ನೇ ತಾರೀಕಿನಂದು ಹಾಗೂ ನಾರಾವಿ ಕುತ್ಲೂರು ಗ್ರಾಮ ಸಮಿತಿಯ ಸಭೆಯನ್ನು ನವೆಂಬರ್ 17ರಂದು ನಡೆಸುವುದೆಂದು ತೀರ್ಮಾನಿಸಲಾಯಿತು ಸಭೆಯಲ್ಲಿ ಹಿರಿಯರಾದ ದೇವರಾಜ ಶೆಟ್ಟಿ ಪೆರಾಡಿ ಸಂಜೀವ ಶೆಟ್ಟಿ ನಾರಾಯಣಶೆಟ್ಟಿ ಪೆರಾಡಿ ರಾಜು ಶೆಟ್ಟಿ ಸುರೇಶ್ ಶೆಟ್ಟಿ ಕೊಕ್ರಾಡಿ ಸುಂದರ ಶೆಟ್ಟಿ, ಸುಲ್ಕೇರಿ ಕೃಷ್ಣಶೆಟ್ಟಿ ನಾರಾವಿ ಶ್ರೀಮತಿ ಮಲ್ಲಿಕಾ ಶೆಟ್ಟಿ ಕೂತ್ಲೂರುಹಾಗೂ ಇನ್ನಿತರ ಬಂಟ ಬಂಧುಗಳು ಈ ಸಭೆಯಲ್ಲಿ ಹಾಜರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು

Related posts

ವಾಣಿ ಕಾಲೇಜಿನಲ್ಲಿ ಕ್ವಾಟ್ರಿಕ್ಸ್-2k24 ಐಟಿ ಫೆಸ್ಟ್

Suddi Udaya

ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಗೆ ಸೇರುವ ಅವಕಾಶ, ನಿಷೇಧವನ್ನು ಕೊನೆಗೊಳಿಸಿದ ಮೋದಿ ಸರ್ಕಾರ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಜೋಹಾನ್ಸ್ ಗುಟೆನ್‌ಬರ್ಗ್ ಯೂನಿವರ್ಸಿಟಿಯ ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ತರಬೇತಿ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ – ಧರ್ಮಸ್ಥಳ ಸ್ವ ಸಹಾಯ ಸಂಘಗಳ ಒಕ್ಕೂಟದಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಭಾಷೆಯಿಂದ ಸಂಸ್ಕೃತಿ ಉಳಿಯಲು ಸಾಧ್ಯ: ಪ್ರಸಾದ್ ಶೆಟ್ಟಿ ಎಣಿಂಜೆ

Suddi Udaya

ಗುರುವಾಯನಕೆರೆ:ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ: ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿಚೂರಿ ಇರಿತ: ಗಾಯಾಳು ಡೆನ್ನಿಸ್ ಪಿಂಟೋ ಆಸ್ಪತ್ರೆಗೆ ದಾಖಲು

Suddi Udaya
error: Content is protected !!