25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ನಾರಾವಿ ವಲಯ ಬಂಟರ ಸಂಘದ ಸಭೆ

ನಾರಾವಿ: ನಾರಾವಿ ವಲಯ ಬಂಟರ ಸಂಘದ ಸಭೆಯು ಶ್ರೀ ಮಹಮ್ಮಾ ಯಿ ಸಭಾಭವನ ಸುಲ್ಕೇರಿಯಲ್ಲಿ ಅ. 20ರಂದು ನಡೆಯಿತು ಈ ಸಭೆಯ ಅಧ್ಯಕ್ಷತೆಯನ್ನು ವಲಯ ಬಂಟರ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ವಹಿಸಿದ್ದರು ವೇದಿಕೆಯಲ್ಲಿ ನಾರಾವಿ ವಲಯ ಸಂಚಾಲಕರಾದ ರವಿಶೆಟ್ಟಿ ವಿಶ್ವನಾಥ್ ಶೆಟ್ಟಿ, ಸುಳ್ಕೇರಿ ಗ್ರಾಮ ಸಮಿತಿಯ ಗೌರವ ಅಧ್ಯಕ್ಷರಾದ ರಾಮಶೆಟ್ಟಿ ಅಧ್ಯಕ್ಷರಾದ ಮಹಾಬಲ ಶೆಟ್ಟಿ, ವಲಯದ ಕಾರ್ಯದರ್ಶಿ ಶಿವಣ್ಣ ಶೆಟ್ಟಿ ಕೋಶಾಧಿಕಾರಿ ಅರುಣ್ ಶೆಟ್ಟಿ ಉಪಸ್ಥಿತರಿದ್ದರು ಶ್ರೀಮತಿ ಸ್ವಾತಿ ಶೆಟ್ಟಿ ಅವರ ಪ್ರಾರ್ಥನೆಯೊಂದಿಗೆ ಸಭೆ ಆರಂಭವಾಯಿತು ಈ ಸಭೆಯಲ್ಲಿ ಕಾಶಿಪಟ್ಟಣ ಗ್ರಾಮ ಸಮಿತಿಯ ಸಭೆಯನ್ನು ನವೆಂಬರ್ 10ನೇ ತಾರೀಕಿನಂದು ಕೊಕ್ರಾಡಿ ಗ್ರಾಮ ಸಮಿತಿಯ ಸಭೆಯನ್ನು ನವೆಂಬರ್ 14ನೇ ತಾರೀಕಿನಂದು ಹಾಗೂ ನಾರಾವಿ ಕುತ್ಲೂರು ಗ್ರಾಮ ಸಮಿತಿಯ ಸಭೆಯನ್ನು ನವೆಂಬರ್ 17ರಂದು ನಡೆಸುವುದೆಂದು ತೀರ್ಮಾನಿಸಲಾಯಿತು ಸಭೆಯಲ್ಲಿ ಹಿರಿಯರಾದ ದೇವರಾಜ ಶೆಟ್ಟಿ ಪೆರಾಡಿ ಸಂಜೀವ ಶೆಟ್ಟಿ ನಾರಾಯಣಶೆಟ್ಟಿ ಪೆರಾಡಿ ರಾಜು ಶೆಟ್ಟಿ ಸುರೇಶ್ ಶೆಟ್ಟಿ ಕೊಕ್ರಾಡಿ ಸುಂದರ ಶೆಟ್ಟಿ, ಸುಲ್ಕೇರಿ ಕೃಷ್ಣಶೆಟ್ಟಿ ನಾರಾವಿ ಶ್ರೀಮತಿ ಮಲ್ಲಿಕಾ ಶೆಟ್ಟಿ ಕೂತ್ಲೂರುಹಾಗೂ ಇನ್ನಿತರ ಬಂಟ ಬಂಧುಗಳು ಈ ಸಭೆಯಲ್ಲಿ ಹಾಜರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು

Related posts

ಶಿಶಿಲ ಗ್ರಾ.ಪಂ. ಪ್ರಭಾರ ಪಂ.ಅ. ಅಧಿಕಾರಿಯಾಗಿ ದಿನೇಶ್ ಅಧಿಕಾರ ಸ್ವೀಕಾರ

Suddi Udaya

ಬಾರ್ಯ : ಸರಳೀಕಟ್ಟೆಯಲ್ಲಿ ಹಾರಿ ಹೋದ ಹಲವು ಮನೆಯ ಮೇಲ್ಛಾವಣಿ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

Suddi Udaya

ಮುಂಡಾಜೆ ಗ್ರಾ.ಪಂ. ಹಾಗೂ ನೇತ್ರಾವತಿ ಸಂಜೀವಿನಿ ಒಕ್ಕೂಟದ ವತಿಯಂದ ಮಹಿಳಾ ಗ್ರಾಮ ಸಭೆ ಮತ್ತು ವಿಚಾರ ಸಂಕಿರಣ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ CA ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಕರ್ನಾಟಕ ಮುಸ್ಲಿಮ್ ಜಮಾ ಅತ್ ನ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್ ನ ವಾರ್ಷಿಕ ಮಹಾಸಭೆ

Suddi Udaya
error: Content is protected !!