September 6, 2026
Uncategorized

ನಾರಾವಿ ವಲಯ ಬಂಟರ ಸಂಘದ ಸಭೆ

ನಾರಾವಿ: ನಾರಾವಿ ವಲಯ ಬಂಟರ ಸಂಘದ ಸಭೆಯು ಶ್ರೀ ಮಹಮ್ಮಾ ಯಿ ಸಭಾಭವನ ಸುಲ್ಕೇರಿಯಲ್ಲಿ ಅ. 20ರಂದು ನಡೆಯಿತು ಈ ಸಭೆಯ ಅಧ್ಯಕ್ಷತೆಯನ್ನು ವಲಯ ಬಂಟರ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ವಹಿಸಿದ್ದರು ವೇದಿಕೆಯಲ್ಲಿ ನಾರಾವಿ ವಲಯ ಸಂಚಾಲಕರಾದ ರವಿಶೆಟ್ಟಿ ವಿಶ್ವನಾಥ್ ಶೆಟ್ಟಿ, ಸುಳ್ಕೇರಿ ಗ್ರಾಮ ಸಮಿತಿಯ ಗೌರವ ಅಧ್ಯಕ್ಷರಾದ ರಾಮಶೆಟ್ಟಿ ಅಧ್ಯಕ್ಷರಾದ ಮಹಾಬಲ ಶೆಟ್ಟಿ, ವಲಯದ ಕಾರ್ಯದರ್ಶಿ ಶಿವಣ್ಣ ಶೆಟ್ಟಿ ಕೋಶಾಧಿಕಾರಿ ಅರುಣ್ ಶೆಟ್ಟಿ ಉಪಸ್ಥಿತರಿದ್ದರು ಶ್ರೀಮತಿ ಸ್ವಾತಿ ಶೆಟ್ಟಿ ಅವರ ಪ್ರಾರ್ಥನೆಯೊಂದಿಗೆ ಸಭೆ ಆರಂಭವಾಯಿತು ಈ ಸಭೆಯಲ್ಲಿ ಕಾಶಿಪಟ್ಟಣ ಗ್ರಾಮ ಸಮಿತಿಯ ಸಭೆಯನ್ನು ನವೆಂಬರ್ 10ನೇ ತಾರೀಕಿನಂದು ಕೊಕ್ರಾಡಿ ಗ್ರಾಮ ಸಮಿತಿಯ ಸಭೆಯನ್ನು ನವೆಂಬರ್ 14ನೇ ತಾರೀಕಿನಂದು ಹಾಗೂ ನಾರಾವಿ ಕುತ್ಲೂರು ಗ್ರಾಮ ಸಮಿತಿಯ ಸಭೆಯನ್ನು ನವೆಂಬರ್ 17ರಂದು ನಡೆಸುವುದೆಂದು ತೀರ್ಮಾನಿಸಲಾಯಿತು ಸಭೆಯಲ್ಲಿ ಹಿರಿಯರಾದ ದೇವರಾಜ ಶೆಟ್ಟಿ ಪೆರಾಡಿ ಸಂಜೀವ ಶೆಟ್ಟಿ ನಾರಾಯಣಶೆಟ್ಟಿ ಪೆರಾಡಿ ರಾಜು ಶೆಟ್ಟಿ ಸುರೇಶ್ ಶೆಟ್ಟಿ ಕೊಕ್ರಾಡಿ ಸುಂದರ ಶೆಟ್ಟಿ, ಸುಲ್ಕೇರಿ ಕೃಷ್ಣಶೆಟ್ಟಿ ನಾರಾವಿ ಶ್ರೀಮತಿ ಮಲ್ಲಿಕಾ ಶೆಟ್ಟಿ ಕೂತ್ಲೂರುಹಾಗೂ ಇನ್ನಿತರ ಬಂಟ ಬಂಧುಗಳು ಈ ಸಭೆಯಲ್ಲಿ ಹಾಜರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು

Related posts

ಗುರುವಾಯನಕೆರೆ:ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದವರಮಹಾಲಕ್ಷ್ಮೀ ಪೂಜೆ.

Suddi Udaya

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ,ಬೆ. ತಾ ಶ್ರೀ ಮೊಗೇರ ಸಮಾಜ ಸೇವಾ ಸಮಿತಿ ಎರ್ನೋಡಿ ವತಿಯಿಂದ ಸ್ವಾತಂತ್ರೋತ್ಸವ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!