23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ನಾರಾವಿ ವಲಯ ಬಂಟರ ಸಂಘದ ಸಭೆ

ನಾರಾವಿ: ನಾರಾವಿ ವಲಯ ಬಂಟರ ಸಂಘದ ಸಭೆಯು ಶ್ರೀ ಮಹಮ್ಮಾ ಯಿ ಸಭಾಭವನ ಸುಲ್ಕೇರಿಯಲ್ಲಿ ಅ. 20ರಂದು ನಡೆಯಿತು ಈ ಸಭೆಯ ಅಧ್ಯಕ್ಷತೆಯನ್ನು ವಲಯ ಬಂಟರ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ವಹಿಸಿದ್ದರು ವೇದಿಕೆಯಲ್ಲಿ ನಾರಾವಿ ವಲಯ ಸಂಚಾಲಕರಾದ ರವಿಶೆಟ್ಟಿ ವಿಶ್ವನಾಥ್ ಶೆಟ್ಟಿ, ಸುಳ್ಕೇರಿ ಗ್ರಾಮ ಸಮಿತಿಯ ಗೌರವ ಅಧ್ಯಕ್ಷರಾದ ರಾಮಶೆಟ್ಟಿ ಅಧ್ಯಕ್ಷರಾದ ಮಹಾಬಲ ಶೆಟ್ಟಿ, ವಲಯದ ಕಾರ್ಯದರ್ಶಿ ಶಿವಣ್ಣ ಶೆಟ್ಟಿ ಕೋಶಾಧಿಕಾರಿ ಅರುಣ್ ಶೆಟ್ಟಿ ಉಪಸ್ಥಿತರಿದ್ದರು ಶ್ರೀಮತಿ ಸ್ವಾತಿ ಶೆಟ್ಟಿ ಅವರ ಪ್ರಾರ್ಥನೆಯೊಂದಿಗೆ ಸಭೆ ಆರಂಭವಾಯಿತು ಈ ಸಭೆಯಲ್ಲಿ ಕಾಶಿಪಟ್ಟಣ ಗ್ರಾಮ ಸಮಿತಿಯ ಸಭೆಯನ್ನು ನವೆಂಬರ್ 10ನೇ ತಾರೀಕಿನಂದು ಕೊಕ್ರಾಡಿ ಗ್ರಾಮ ಸಮಿತಿಯ ಸಭೆಯನ್ನು ನವೆಂಬರ್ 14ನೇ ತಾರೀಕಿನಂದು ಹಾಗೂ ನಾರಾವಿ ಕುತ್ಲೂರು ಗ್ರಾಮ ಸಮಿತಿಯ ಸಭೆಯನ್ನು ನವೆಂಬರ್ 17ರಂದು ನಡೆಸುವುದೆಂದು ತೀರ್ಮಾನಿಸಲಾಯಿತು ಸಭೆಯಲ್ಲಿ ಹಿರಿಯರಾದ ದೇವರಾಜ ಶೆಟ್ಟಿ ಪೆರಾಡಿ ಸಂಜೀವ ಶೆಟ್ಟಿ ನಾರಾಯಣಶೆಟ್ಟಿ ಪೆರಾಡಿ ರಾಜು ಶೆಟ್ಟಿ ಸುರೇಶ್ ಶೆಟ್ಟಿ ಕೊಕ್ರಾಡಿ ಸುಂದರ ಶೆಟ್ಟಿ, ಸುಲ್ಕೇರಿ ಕೃಷ್ಣಶೆಟ್ಟಿ ನಾರಾವಿ ಶ್ರೀಮತಿ ಮಲ್ಲಿಕಾ ಶೆಟ್ಟಿ ಕೂತ್ಲೂರುಹಾಗೂ ಇನ್ನಿತರ ಬಂಟ ಬಂಧುಗಳು ಈ ಸಭೆಯಲ್ಲಿ ಹಾಜರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು

Related posts

ಸೆ.28: ಕೊಲ್ಲಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯಿಂದ ಭಕ್ತರ ಸಭೆ

Suddi Udaya

ಕೊಯ್ಯೂರು ಕ್ರಾಸ್ ನಲ್ಲಿಬ್ರೇಕ್ ಜಾಮ್ ಆಗಿ ಒಳ ಚರಂಡಿಗೆ ಬಿದ್ದ ಬೋಲೇರೋ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಯುವವಾಹಿನಿ ಸಂಚಲನಾ ಸಮಿತಿ ಮಿತ್ತಬಾಗಿಲು-ಮಲವಂತಿಗೆ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾಭಿಷೇಕ ಬ್ರಹ್ಮಶ್ರೀ ಗುರು ಭವನ ಉದ್ಘಾಟನೆ

Suddi Udaya

ಬೆಂಗಳೂರಿನಿಂದ ಮೈಸೂರು ನವರೆಗೆ ಬೃಹತ್ ಪಾದಯಾತ್ರೆಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕುತ್ಲೂರು ಕಡಬಾಗಿಲು ಸೇತುವೆ ನಿರ್ಮಾಣಕ್ಕೆ ಮತ್ತೆ ವಿಘ್ನು : ಸದ್ಯಕಿಲ್ಲ ಕಾಮಗಾರಿ ಭಾಗ್ಯ…

Suddi Udaya

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya
error: Content is protected !!