27.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಅಂತರಾಷ್ಟ್ರೀಯ ಸೀನಿಯರ್ ಚೇಂಬರ್ ದಿನಾಚರಣೆ

ಉಜಿರೆ :ಅಂತರ್ರಾಷ್ಟ್ರೀಯ ಸೀನಿಯರ್ ಛೇoಬರ್ ದಿನಾಚರಣೆ ಇದರ ಸಂಭ್ರಮಾಚಣೆಯ ಅಂಗವಾಗಿ ಚಿತ್ರಕಲೆಗೆ ತಮ್ಮ ಜೀವನವನ್ನುಆಮೂಡಿಪಾಗಿಟ್ಟ ರಾಜ್ಯಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿ ವಿಜೇತರಾದ ನಮ್ಮೂರ ಸರಕಾರಿ ಪ್ರೌಢಶಾಲೆ ಗುರುವಾಯನಕೆರೆ ಇದರ ಚಿತ್ರಕಲಾ ಶಿಕ್ಷಕರಾದ ಶ್ರೀ ವಿಶ್ವನಾಥ ಕೆ, ವಿಟ್ಲ (ವಿ. ಕೆ. ವಿಟ್ಲ) ಇವರನ್ನು ಅ18ರಂದು ಮನೆಯಲ್ಲಿಯೇ ಬೆಳ್ತಂಗಡಿ ಸೀನಿಯರ್ ಛೇoಬರ್ ಇದರ ಪರವಾಗಿ ಸನ್ಮಾನಿಸಲಾಯಿತು.
ಅಧ್ಯಕ್ಷರಾದ ವಾಲ್ಟರ್ ಸಿಕ್ವೇರಾ, ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜ, ಸ್ಥಾಪಕಾಧ್ಯಕ್ಷರಾದ ಪ್ರಮೋದ್ ಆರ್ ನಾಯಕ್, ಪೂರ್ವಧ್ಯಕ್ಷರಾದ ಲ್ಯಾನ್ಸಿ ಪಿರೇರಾ, ವಿಶ್ವನಾಥ ಶೆಟ್ಟಿ, ಸದಸ್ಯರಾದ ವಿಲ್ಸನ್ ಗೊನ್ಸಾಲ್ವಿಸ್, Snr ದಯಾನಂದ ಕೆ, ಭರತ್ ಕುಮಾರ್, ಕಿರಣ್ ಕುಮಾರ್ ಹಾಗೂ ರಾಧಾಕೃಷ್ಣ ಕೆ ಇವರು ಹಾಜರಿದ್ದರು.


ಲ್ಯಾನ್ಸಿ ಪಿರೇರಾರವರು ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿ.ಪ್ರಮೋದ್ ಆರ್ ನಾಯಕ್’ರವರು ಅಂತರ್ರಾಷ್ಟ್ರೀಯ ಸೀನಿಯರ್ ಛೇoಬರ್ ದಿನಾಚರಣೆಯ ವಿಶೇಷತೆಯನ್ನು ತಿಳಿಸಿದರು ಹಾಗೂ ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜರವರು ಧನ್ಯವಿತ್ತರು

Related posts

ಶಿಶಿಲ: ದೇನೋಡಿ ಪರಿಸರದ ತೋಟಗಳಿಗೆ ನುಗ್ಗಿದ ಕಾಡನೆಗಳ ಹಿಂಡು

Suddi Udaya

ಬೆಳ್ತಂಗಡಿ ಅ.ಭಾ.ಸಾ.ಪ. ಸಮಿತಿ ಹಾಗೂ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ನೀರಿನ ಸದ್ಬಳಕೆ ಕುರಿತು ಕವಿಗೋಷ್ಠಿ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

Suddi Udaya

ಅನ್ವೇಷಣಾ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ: ಉಜಿರೆ ಎಸ್‌.ಡಿ.ಎಂ ಎಂಜಿನಿಯರಿಂಗ್ ಕಾಲೇಜ್ ಮತ್ತು ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲಾ ತಂಡಕ್ಕೆ ಬಹುಮಾನ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ: ಹೋಲಿ ರೆಡಿಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ಚುನಾವಣೆ

Suddi Udaya
error: Content is protected !!