July 23, 2026
Uncategorized

ಅಂತರಾಷ್ಟ್ರೀಯ ಸೀನಿಯರ್ ಚೇಂಬರ್ ದಿನಾಚರಣೆ

ಉಜಿರೆ :ಅಂತರ್ರಾಷ್ಟ್ರೀಯ ಸೀನಿಯರ್ ಛೇoಬರ್ ದಿನಾಚರಣೆ ಇದರ ಸಂಭ್ರಮಾಚಣೆಯ ಅಂಗವಾಗಿ ಚಿತ್ರಕಲೆಗೆ ತಮ್ಮ ಜೀವನವನ್ನುಆಮೂಡಿಪಾಗಿಟ್ಟ ರಾಜ್ಯಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿ ವಿಜೇತರಾದ ನಮ್ಮೂರ ಸರಕಾರಿ ಪ್ರೌಢಶಾಲೆ ಗುರುವಾಯನಕೆರೆ ಇದರ ಚಿತ್ರಕಲಾ ಶಿಕ್ಷಕರಾದ ಶ್ರೀ ವಿಶ್ವನಾಥ ಕೆ, ವಿಟ್ಲ (ವಿ. ಕೆ. ವಿಟ್ಲ) ಇವರನ್ನು ಅ18ರಂದು ಮನೆಯಲ್ಲಿಯೇ ಬೆಳ್ತಂಗಡಿ ಸೀನಿಯರ್ ಛೇoಬರ್ ಇದರ ಪರವಾಗಿ ಸನ್ಮಾನಿಸಲಾಯಿತು.
ಅಧ್ಯಕ್ಷರಾದ ವಾಲ್ಟರ್ ಸಿಕ್ವೇರಾ, ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜ, ಸ್ಥಾಪಕಾಧ್ಯಕ್ಷರಾದ ಪ್ರಮೋದ್ ಆರ್ ನಾಯಕ್, ಪೂರ್ವಧ್ಯಕ್ಷರಾದ ಲ್ಯಾನ್ಸಿ ಪಿರೇರಾ, ವಿಶ್ವನಾಥ ಶೆಟ್ಟಿ, ಸದಸ್ಯರಾದ ವಿಲ್ಸನ್ ಗೊನ್ಸಾಲ್ವಿಸ್, Snr ದಯಾನಂದ ಕೆ, ಭರತ್ ಕುಮಾರ್, ಕಿರಣ್ ಕುಮಾರ್ ಹಾಗೂ ರಾಧಾಕೃಷ್ಣ ಕೆ ಇವರು ಹಾಜರಿದ್ದರು.


ಲ್ಯಾನ್ಸಿ ಪಿರೇರಾರವರು ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿ.ಪ್ರಮೋದ್ ಆರ್ ನಾಯಕ್’ರವರು ಅಂತರ್ರಾಷ್ಟ್ರೀಯ ಸೀನಿಯರ್ ಛೇoಬರ್ ದಿನಾಚರಣೆಯ ವಿಶೇಷತೆಯನ್ನು ತಿಳಿಸಿದರು ಹಾಗೂ ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜರವರು ಧನ್ಯವಿತ್ತರು

Related posts

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ವಿಶ್ವ ಯೋಗ ದಿನ ಆಚರಣೆ

Suddi Udaya

ಗೋಪಾಲಕೃಷ್ಣಶೆಟ್ಟಿ ನೆತ್ತರಇವರಿಗೆ ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ ಅವಾರ್ಡ್

Suddi Udaya

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

Suddi Udaya

ತ್ರೀ ಸ್ಟಾರ್ ವೈನ್ ಶಾಪ್ ಗೆ ನುಗ್ಗಿದ ಕಳ್ಳರು

Suddi Udaya

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

Suddi Udaya
error: Content is protected !!