Uncategorized

ಅಂತರಾಷ್ಟ್ರೀಯ ಸೀನಿಯರ್ ಚೇಂಬರ್ ದಿನಾಚರಣೆ

ಉಜಿರೆ :ಅಂತರ್ರಾಷ್ಟ್ರೀಯ ಸೀನಿಯರ್ ಛೇoಬರ್ ದಿನಾಚರಣೆ ಇದರ ಸಂಭ್ರಮಾಚಣೆಯ ಅಂಗವಾಗಿ ಚಿತ್ರಕಲೆಗೆ ತಮ್ಮ ಜೀವನವನ್ನುಆಮೂಡಿಪಾಗಿಟ್ಟ ರಾಜ್ಯಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿ ವಿಜೇತರಾದ ನಮ್ಮೂರ ಸರಕಾರಿ ಪ್ರೌಢಶಾಲೆ ಗುರುವಾಯನಕೆರೆ ಇದರ ಚಿತ್ರಕಲಾ ಶಿಕ್ಷಕರಾದ ಶ್ರೀ ವಿಶ್ವನಾಥ ಕೆ, ವಿಟ್ಲ (ವಿ. ಕೆ. ವಿಟ್ಲ) ಇವರನ್ನು ಅ18ರಂದು ಮನೆಯಲ್ಲಿಯೇ ಬೆಳ್ತಂಗಡಿ ಸೀನಿಯರ್ ಛೇoಬರ್ ಇದರ ಪರವಾಗಿ ಸನ್ಮಾನಿಸಲಾಯಿತು.
ಅಧ್ಯಕ್ಷರಾದ ವಾಲ್ಟರ್ ಸಿಕ್ವೇರಾ, ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜ, ಸ್ಥಾಪಕಾಧ್ಯಕ್ಷರಾದ ಪ್ರಮೋದ್ ಆರ್ ನಾಯಕ್, ಪೂರ್ವಧ್ಯಕ್ಷರಾದ ಲ್ಯಾನ್ಸಿ ಪಿರೇರಾ, ವಿಶ್ವನಾಥ ಶೆಟ್ಟಿ, ಸದಸ್ಯರಾದ ವಿಲ್ಸನ್ ಗೊನ್ಸಾಲ್ವಿಸ್, Snr ದಯಾನಂದ ಕೆ, ಭರತ್ ಕುಮಾರ್, ಕಿರಣ್ ಕುಮಾರ್ ಹಾಗೂ ರಾಧಾಕೃಷ್ಣ ಕೆ ಇವರು ಹಾಜರಿದ್ದರು.


ಲ್ಯಾನ್ಸಿ ಪಿರೇರಾರವರು ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿ.ಪ್ರಮೋದ್ ಆರ್ ನಾಯಕ್’ರವರು ಅಂತರ್ರಾಷ್ಟ್ರೀಯ ಸೀನಿಯರ್ ಛೇoಬರ್ ದಿನಾಚರಣೆಯ ವಿಶೇಷತೆಯನ್ನು ತಿಳಿಸಿದರು ಹಾಗೂ ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜರವರು ಧನ್ಯವಿತ್ತರು

Related posts

ಹತ್ಯಡ್ಕ ನಿವಾಸಿ ಯಮುನಾ ನಿಧನ

Suddi Udaya

ಕಡಿರುದ್ಯಾವರ ಸಿರಿಬೈಲು ಮುತ್ತಲಕೋಡಿ ಪರಿಸರದಲ್ಲಿಕಂಡು ಬಂದ ಕಾಡಾನೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆ

Suddi Udaya

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದಿಂದ ಡಿ.2 ಯಕ್ಷ ಸಂಭ್ರಮ 2023

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya
error: Content is protected !!