23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಅಂತರಾಷ್ಟ್ರೀಯ ಸೀನಿಯರ್ ಚೇಂಬರ್ ದಿನಾಚರಣೆ

ಉಜಿರೆ :ಅಂತರ್ರಾಷ್ಟ್ರೀಯ ಸೀನಿಯರ್ ಛೇoಬರ್ ದಿನಾಚರಣೆ ಇದರ ಸಂಭ್ರಮಾಚಣೆಯ ಅಂಗವಾಗಿ ಚಿತ್ರಕಲೆಗೆ ತಮ್ಮ ಜೀವನವನ್ನುಆಮೂಡಿಪಾಗಿಟ್ಟ ರಾಜ್ಯಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿ ವಿಜೇತರಾದ ನಮ್ಮೂರ ಸರಕಾರಿ ಪ್ರೌಢಶಾಲೆ ಗುರುವಾಯನಕೆರೆ ಇದರ ಚಿತ್ರಕಲಾ ಶಿಕ್ಷಕರಾದ ಶ್ರೀ ವಿಶ್ವನಾಥ ಕೆ, ವಿಟ್ಲ (ವಿ. ಕೆ. ವಿಟ್ಲ) ಇವರನ್ನು ಅ18ರಂದು ಮನೆಯಲ್ಲಿಯೇ ಬೆಳ್ತಂಗಡಿ ಸೀನಿಯರ್ ಛೇoಬರ್ ಇದರ ಪರವಾಗಿ ಸನ್ಮಾನಿಸಲಾಯಿತು.
ಅಧ್ಯಕ್ಷರಾದ ವಾಲ್ಟರ್ ಸಿಕ್ವೇರಾ, ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜ, ಸ್ಥಾಪಕಾಧ್ಯಕ್ಷರಾದ ಪ್ರಮೋದ್ ಆರ್ ನಾಯಕ್, ಪೂರ್ವಧ್ಯಕ್ಷರಾದ ಲ್ಯಾನ್ಸಿ ಪಿರೇರಾ, ವಿಶ್ವನಾಥ ಶೆಟ್ಟಿ, ಸದಸ್ಯರಾದ ವಿಲ್ಸನ್ ಗೊನ್ಸಾಲ್ವಿಸ್, Snr ದಯಾನಂದ ಕೆ, ಭರತ್ ಕುಮಾರ್, ಕಿರಣ್ ಕುಮಾರ್ ಹಾಗೂ ರಾಧಾಕೃಷ್ಣ ಕೆ ಇವರು ಹಾಜರಿದ್ದರು.


ಲ್ಯಾನ್ಸಿ ಪಿರೇರಾರವರು ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿ.ಪ್ರಮೋದ್ ಆರ್ ನಾಯಕ್’ರವರು ಅಂತರ್ರಾಷ್ಟ್ರೀಯ ಸೀನಿಯರ್ ಛೇoಬರ್ ದಿನಾಚರಣೆಯ ವಿಶೇಷತೆಯನ್ನು ತಿಳಿಸಿದರು ಹಾಗೂ ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜರವರು ಧನ್ಯವಿತ್ತರು

Related posts

ಕೊಯ್ಯೂರು ಬಿಜೆಪಿ ಶಕ್ತಿ ಕೇಂದ್ರದ 157ನೇ ಬೂತು ವತಿಯಿಂದ ಗುರು ಪೂರ್ಣಿಮೆ ಆಚರಣೆ

Suddi Udaya

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷರ ವಾಲಿಬಾಲ್ ಟೂರ್ನಿ

Suddi Udaya

ಅಂತರ್ ಜಿಲ್ಲಾ ಮಟ್ಟದ ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ:ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ತಂಡ ಪ್ರಥಮ

Suddi Udaya

ಪದ್ಮುಂಜ ಶಾಲೆಯಲ್ಲಿ ಪರೀಕ್ಷೆಗೆ ಅವಕಾಶ ನೀಡಿಲ್ಲ ಎಂಬ ಆರೋಪ: ಪರೀಕ್ಷೆಗೆ ಹಾಜರಾದ ಇಬ್ಬರೂ ವಿದ್ಯಾರ್ಥಿಗಳು

Suddi Udaya

ಧರ್ಮಸ್ಥಳ: ಅಪರಿಚಿತ ಮಹಿಳೆ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಮಾ.7: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯಲ್ಲಿ “ದೈವರಾಜ ಗುಳಿಗ” ನೇಮೋತ್ಸವ

Suddi Udaya
error: Content is protected !!