24.8 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಕಲ್ಲೇರಿ ವಿನಾಯಕ ನಗರದಲ್ಲಿ ಐಸಿರಿ ಮಹಿಳಾ ಮಂಡಳಿಯ ಉದ್ಘಾಟನೆ

ಕಲ್ಲೇರಿ :ಕರಾಯ ಗ್ರಾಮದ ಕಲ್ಲೇರಿಯ ವಿನಾಯಕ ನಗರದಲ್ಲಿ ‘ಐಸಿರಿ’ ಮಹಿಳಾ ಮಂಡಳಿಯ ಉದ್ಘಾಟನೆ ಅ 20ರಂದು ನಡೆಯಿತು…

ತಣ್ಣೀರುಪಂಥ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಹೇಮಾವತಿ, ದೀಪಾ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು..
ಸಂಪನ್ಮೂಲ ವ್ಯಕ್ತಿಯಾಗಿ ಉಷಾ ನಾಯಕ್ ಇವರು ಮಂಡಳಿಯ ರೂಪು ರೇಷೆ, ಸದಸ್ಯರ ಜವಾಬ್ದಾರಿ, ಮಂಡಳಿಯ ಆರ್ಥಿಕ ಸಭಲೀಕರಣದ ಕುರಿತು ಮಾತನಾಡಿ ಶುಭ ಹಾರೈಸಿದರು..

ವೇದಿಕೆಯಲ್ಲಿ ಮಂಡಳಿಯ ಗೌರವ ಅಧ್ಯಕ್ಷರಾದ ಶ್ರೀಮತಿ. ನೀಲಮ್ಮ ಧರ್ಣಪ್ಪ ಗೌಡ ನೇತ್ರವತಿ, ಮಂಡಳಿಯ ಅಧ್ಯಕರಾದ ಶ್ರೀಮತಿ. ದೀಕ್ಷಿತಾ ರವಿ, ಗೌರವ ಉಪಸ್ಥಿತರಾಗಿ ಶ್ರೀ. ಸಾಮ್ರಾಟ್ ಕರ್ಕೇರ, ಸದಸ್ಯರು ಗ್ರಾಮ ಪಂಚಾಯತ್ ತಣ್ಣೀರುಪಂಥ ಹಾಗೂ ಅಧ್ಯಕ್ಷರು ಗಣೇಶೋತ್ಸವ ಸಮಿತಿ, ಶ್ರೀ ಉಮೇಶ್ ಸಾಲ್ಯಾನ್, ಕಾರ್ಯದರ್ಶಿ ಗಣೇಶೋತ್ಸವ ಸಮಿತಿ, ಪ್ರಭಾಕರ ಪೊಸಂದೋಡಿ ಸಂಚಾಲಕರು ಗಣೇಶೋತ್ಸವ ಸಮಿತಿ ಉಪಸ್ಥಿತರಿದ್ದರು..

ಶ್ರೀಮತಿ. ಪ್ರೇಮ ದೇವರಮಾರು ಪ್ರಾರ್ಥಿಸಿ, ಶ್ರೀಮತಿ. ಪ್ರಿಯ ಲಕ್ಷ್ಮಣ್ ಅತಿಥಿಗಳನ್ನು ಸ್ವಾಗತಿಸಿದರು. ಶ್ರೀಮತಿ. ನಳಿನಿ ರೈ ಧನ್ಯವಾದನಿತ್ತು, ಮಂಡಳಿಯ ಕಾರ್ಯದರ್ಶಿ ಶ್ರೀಮತಿ. ಚಂಚಲಾಕ್ಷಿ ಹರೀಶ್ ಖಂಡಿಗ ಕಾರ್ಯಕ್ರಮ ನಿರೂಪಿಸಿದರು

Related posts

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya

ಬೆಳ್ತಂಗಡಿ : ಕಾಮಗಾರಿ ಕೆಲಸಕ್ಕೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣವನ್ನು ಭೇದಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಧರ್ಮಸ್ಥಳದಲ್ಲಿ ಸಾಹಿತ್ಯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya

ಮದ್ದಡ್ಕ: ಶ್ರೀರಾಮ ಸೇವಾ ಸಮಿತಿ – ವಿಶ್ವ ಹಿಂದೂ ಪರಿಷತ್ ಭಜರಂಗದಳ ಆಶ್ರಯದಲ್ಲಿ ರಾಮನವಮಿ ಉತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ ಆಡಳಿತ ಅಧಿಕಾರಿ ಪೃಥ್ವಿರಾಜ್ ಶೆಟ್ಟಿ ಆಯ್ಕೆ

Suddi Udaya
error: Content is protected !!