23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕಲ್ಲೇರಿ ವಿನಾಯಕ ನಗರದಲ್ಲಿ ಐಸಿರಿ ಮಹಿಳಾ ಮಂಡಳಿಯ ಉದ್ಘಾಟನೆ

ಕಲ್ಲೇರಿ :ಕರಾಯ ಗ್ರಾಮದ ಕಲ್ಲೇರಿಯ ವಿನಾಯಕ ನಗರದಲ್ಲಿ ‘ಐಸಿರಿ’ ಮಹಿಳಾ ಮಂಡಳಿಯ ಉದ್ಘಾಟನೆ ಅ 20ರಂದು ನಡೆಯಿತು…

ತಣ್ಣೀರುಪಂಥ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಹೇಮಾವತಿ, ದೀಪಾ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು..
ಸಂಪನ್ಮೂಲ ವ್ಯಕ್ತಿಯಾಗಿ ಉಷಾ ನಾಯಕ್ ಇವರು ಮಂಡಳಿಯ ರೂಪು ರೇಷೆ, ಸದಸ್ಯರ ಜವಾಬ್ದಾರಿ, ಮಂಡಳಿಯ ಆರ್ಥಿಕ ಸಭಲೀಕರಣದ ಕುರಿತು ಮಾತನಾಡಿ ಶುಭ ಹಾರೈಸಿದರು..

ವೇದಿಕೆಯಲ್ಲಿ ಮಂಡಳಿಯ ಗೌರವ ಅಧ್ಯಕ್ಷರಾದ ಶ್ರೀಮತಿ. ನೀಲಮ್ಮ ಧರ್ಣಪ್ಪ ಗೌಡ ನೇತ್ರವತಿ, ಮಂಡಳಿಯ ಅಧ್ಯಕರಾದ ಶ್ರೀಮತಿ. ದೀಕ್ಷಿತಾ ರವಿ, ಗೌರವ ಉಪಸ್ಥಿತರಾಗಿ ಶ್ರೀ. ಸಾಮ್ರಾಟ್ ಕರ್ಕೇರ, ಸದಸ್ಯರು ಗ್ರಾಮ ಪಂಚಾಯತ್ ತಣ್ಣೀರುಪಂಥ ಹಾಗೂ ಅಧ್ಯಕ್ಷರು ಗಣೇಶೋತ್ಸವ ಸಮಿತಿ, ಶ್ರೀ ಉಮೇಶ್ ಸಾಲ್ಯಾನ್, ಕಾರ್ಯದರ್ಶಿ ಗಣೇಶೋತ್ಸವ ಸಮಿತಿ, ಪ್ರಭಾಕರ ಪೊಸಂದೋಡಿ ಸಂಚಾಲಕರು ಗಣೇಶೋತ್ಸವ ಸಮಿತಿ ಉಪಸ್ಥಿತರಿದ್ದರು..

ಶ್ರೀಮತಿ. ಪ್ರೇಮ ದೇವರಮಾರು ಪ್ರಾರ್ಥಿಸಿ, ಶ್ರೀಮತಿ. ಪ್ರಿಯ ಲಕ್ಷ್ಮಣ್ ಅತಿಥಿಗಳನ್ನು ಸ್ವಾಗತಿಸಿದರು. ಶ್ರೀಮತಿ. ನಳಿನಿ ರೈ ಧನ್ಯವಾದನಿತ್ತು, ಮಂಡಳಿಯ ಕಾರ್ಯದರ್ಶಿ ಶ್ರೀಮತಿ. ಚಂಚಲಾಕ್ಷಿ ಹರೀಶ್ ಖಂಡಿಗ ಕಾರ್ಯಕ್ರಮ ನಿರೂಪಿಸಿದರು

Related posts

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya

ಅಳದಂಗಡಿ: ಮಾಗ್ದೇಲಿನ್ ಪಿಂಟೋ ನಿಧನ

Suddi Udaya

ವಾಣಿ ಕಾಲೇಜ್ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಪುತ್ತೂರು ಅಕ್ಷಯ ಕಾಲೇಜಿನ ಅಟರ್ನಸ್- 2024 ಫೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ವಗ್ಗ: ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya

ಪಿ.ಎಂ ಕಿಸಾನ್ ಇಕೆ ವೈ ಸಿ ಬಾಕಿ ಇರುವ ರೈತರಿಗೆ ಸೂಚನೆ

Suddi Udaya
error: Content is protected !!