ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅ.23: ಬೆಳ್ತಂಗಡಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

ಬೆಳ್ತಂಗಡಿ: ಮಲೆನಾಡು ಜನಹಿತ ರಕ್ಷಣಾ ವೇದಿಕೆ ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನಾ ಸಭೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆಯಲಿದೆ ಇದರ ಪೂರ್ವ ಭಾವಿ ಸಭೆಯು ಉಜಿರೆ ಶಾರದಾ ಮಂಟಪದಲ್ಲಿ ಅ.23 ರಂದು ಬುಧವಾರ ಗಂಟೆ 10.30ಕ್ಕೆ ನಡೆಯಲಿದೆ.

ಬೆಳ್ತಂಗಡಿ ತಾಲೂಕಿನ ಕಸ್ತೂರಿ ರಂಗನ್ ವರದಿ ಬಾಧಿತ ಗ್ರಾಮಗಳಿಂದ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮುಂದೆ ತಾಲೂಕು ಮಟ್ಟದ ಹೋರಾಟ ಗ್ರಾಮ ಮಟ್ಟದ ಹೊರಟ ಬಗ್ಗೆ ತಮ್ಮ ಸಲಹೆ ಸೂಚನೆಗಳನ್ನು ನೀಡುವಂತೆ ಬೆಳ್ತಂಗಡಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ತಿಳಿಸಿದ್ದಾರೆ.

Related posts

ಮೂಡುಕೋಡಿ: ನಡ್ತಿಕಲ್ಲು ಶ್ರೀ ರಾಮ ಮಹಿಳಾ ಸಮಿತಿಯಿಂದ ವರಮಹಾಲಕ್ಷ್ಮೀ ಪೂಜೆ

Suddi Udaya

ದಿಡುಪೆ ಫಾಲ್ಸ್‌ನಲ್ಲಿ ನಿಯಮ ಉಲ್ಲಂಘನೆ; ಹೋಂಸ್ಟೇ ಮಾಲೀಕರಿಗೆ ದಂಡ

Suddi Udaya

ವೇಣೂರು-ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳದ ಫಲಿತಾಂಶ

Suddi Udaya

ಬಂದಾರು: ಮುಂಡೂರು ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ

Suddi Udaya

ಅ.26: ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

Suddi Udaya
error: Content is protected !!