July 23, 2026
ಗ್ರಾಮಾಂತರ ಸುದ್ದಿ

ಕಳೆಂಜ ಬಿರುಗಾಳಿ ಮಳೆಗೆಮನೆಗೆ ಮರ ಬಿದ್ದು ಹಾನಿ

ಕಳೆಂಜ: ಇಂದು ಅ.21ರಂದು ಸಾಯಂಕಾಲ ಸರಿ ಸುಮಾರು ಸಂಜೆ 5 ಗಂಟೆಗೆ ಸುರಿದ ಧಾರಾಕಾರ ಗಾಳಿ ಮಳೆಗೆ ಕಳೆಂಜ ಗೆ ನೀರಗಂಡಿ ಬಾಬು ಮೋಗೇರರ ಮನೆಯ ಮೇಲ್ಚ್ಚಾವಣಿ (ಮಾಡು )ಮೇಲೆ ಮರ ಬಿದ್ದು ಹಂಚುಗಳು ಮತ್ತು ಸಿಮೆಂಟ್ ಶೀಟ್ಗಳಿಗೆ ಹಾನಿಯಾಗಿದೆ.

ಕೂಡಲೇ ಸ್ಥಳೀಯರು ಸೇರಿ ಮಾಡಿನ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿದರು.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಸಾಧನಾ ಪ್ರಶಸ್ತಿ

Suddi Udaya

ಶ್ರೀರತ್ನಾತ್ರಯ ಜೈನ ಸಂಘ ದಿಂದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ರಿಗೆ ಮನವಿ: ಜೈನ ಧರ್ಮೀಯರಿಗೆ ಪ್ರತ್ಯೇಕ ನಿಗಮ ರಚನೆ ಸಚಿವರ ಭರವಸೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಹಾಗೂ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ರಾಜ್ಯಮಟ್ಟದ ಸಾಹಿತ್ಯೋತ್ಸವ: ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಸಯ್ಯದ್ ಫಝಲ್ ಅಲ್ ಬುಖಾರಿ ಕೂರತ್ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya

ಉಜಿರೆ ಗ್ರಾ.ಪಂ.ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ ರವರು ಭೇಟಿ ಗ್ರಾಮ ಪಂಚಾಯತ್ ಕಾರ್ಯ ವೈಖರಿಗೆ ಮೆಚ್ಚುಗೆ

Suddi Udaya
error: Content is protected !!