July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುದುವೆಟ್ಟು: ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ ನಿಧನ

ಬೆಳ್ತಂಗಡಿ: ಪುದುವೆಟ್ಟು ನಿವಾಸಿ ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ (85 ವ) ರವರು ಅ.20ರಂದು ನಿಧನರಾದರು.

ಕೊಡುಗೈ ದಾನಿಯಾಗಿದ್ದ ಇವರು ಹಲವಾರು ದಶಕಗಳ ಹಿಂದೆ ಸ್ವತಃ ಮನೆಯಲ್ಲೆ ಶಾಲೆ ಆರಂಭಿಸಿ, ಹಳ್ಳಿಯ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿ ಜನಾನುರಾಗಿಯಾಗಿದ್ದರು.

ಮೃತರು ಪತ್ನಿ ಸೀತಾದೇವಿ, ಪುತ್ರರಾದ ಉಜಿರೆಯ ಸ್ವಸ್ತಿ ಪೂಜಾ ಭಂಡಾರದ ಮಾಲಕ ಉಮೇಶ್ ಹೆಬ್ಬಾರ್, ಕೃಷಿಕ ವೇದವ್ಯಾಸ, ರಾಜೇಶ್, ಪುತ್ರಿಯರಾದ ಸೂರ್ಯಕಲಾ, ವಾಣಿಶ್ರೀ, ಸಹೋದರರಾದ ರಾಘವ ಹೆಬ್ಬಾರ್, ಶ್ರೀಪತಿ ಹೆಬ್ಬಾರ್, ಸಹೋದರಿ ಸತ್ಯವತಿ, ಅನುಸೂಯಾ, ಮೋಹಿನಿಯವರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ: ದ್ವಿಸಹಸ್ರ ಮದ್ಯವರ್ಜನ ಶಿಬಿರದ ಸಹಸ್ರಾರು ಮದ್ಯವರ್ಜಿತರ ಸಮಾವೇಶ

Suddi Udaya

ಬೆಳ್ತಂಗಡಿಯ ಜನಸ್ನೇಹಿ ಇನ್ಸ್ಪೆಕ್ಟರ್ ಸುಬ್ಬಪುರ ಮಠ ವರ್ಗಾವಣೆ

Suddi Udaya

ಮಡಂತ್ಯಾರು ಮೆಸ್ಕಾಂ ಇಲಾಖೆಯ ವತಿಯಿಂದ ಗೃಹ ಜ್ಯೋತಿ ಮರು ಪರಿಶೀಲನೆ‌

Suddi Udaya

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ತ್ರೋಬಾಲ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಕುಂಭಶ್ರೀ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆ

Suddi Udaya
error: Content is protected !!