ಆಯ್ಕೆತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ಬಜಿರೆ ಶಾಲೆಯ ಇಬ್ಬರು ಅತಿಥಿ ಶಿಕ್ಷಕಿಯರಿಗೆ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: “ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ರಾಜ್ಯದ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿಗೆ ಬಜಿರೆ ಶಾಲೆಯ ಇಬ್ಬರು ಶಿಕ್ಷಕಿಯರು ಆಯ್ಕೆಯಾಗಿದ್ದು ಬೆಂಗಳೂರು ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಬೆಳ್ತಂಗಡಿ ತಾಲೂಕಿನ ಪಿ. ಎಮ್. ಶ್ರೀ. ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಜಿರೆಯಲ್ಲಿ ಕಳೆದ 4 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಮಾಲತಿ ದಿನೇಶ್ ಕುಮಾರ್ ಮತ್ತು ಜೆನಿಫರ್ ಮಸ್ಕರೇನ್ಹಸ್ ಸರಕಾರಿ ಪ್ರಾಥಮಿಕ ಅತಿಥಿ ಶಿಕ್ಷಕರಾಗಿ ನೇಮಕಗೊಂಡು, ಶಾಲೆಯಲ್ಲಿ ಉತ್ತಮ ಶಿಕ್ಷಕರಾಗಿ ನಿಸ್ವಾರ್ಥ ಸೇವೆಯನ್ನು ಸಲ್ಲಿಸಿ, ಪ್ರಾಥಮಿಕ ಅತಿಥಿ ಶಿಕ್ಷಕರ ರಾಜ್ಯ ಸಮಿತಿಯ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಉತ್ತಮ ರೀತಿಯಲ್ಲಿ ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಇವರ ಈ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ರಾಜ್ಯದ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Related posts

ನೈನಾಡು ಶ್ರೀ ರಾಮ ಯುವಕ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಕೊಕ್ರಾಡಿ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿ ಸಹಿತ ಟಿಪ್ಪರ್ ಲಾರಿ ವಶ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಎಲ್ ಸಿ ಆರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಮಹಿಷಮರ್ದಿನಿ ಅಮ್ಮನವರ ಸನ್ನಿಧಿಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!