25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ಬಜಿರೆ ಶಾಲೆಯ ಇಬ್ಬರು ಅತಿಥಿ ಶಿಕ್ಷಕಿಯರಿಗೆ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: “ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ರಾಜ್ಯದ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿಗೆ ಬಜಿರೆ ಶಾಲೆಯ ಇಬ್ಬರು ಶಿಕ್ಷಕಿಯರು ಆಯ್ಕೆಯಾಗಿದ್ದು ಬೆಂಗಳೂರು ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಬೆಳ್ತಂಗಡಿ ತಾಲೂಕಿನ ಪಿ. ಎಮ್. ಶ್ರೀ. ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಜಿರೆಯಲ್ಲಿ ಕಳೆದ 4 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಮಾಲತಿ ದಿನೇಶ್ ಕುಮಾರ್ ಮತ್ತು ಜೆನಿಫರ್ ಮಸ್ಕರೇನ್ಹಸ್ ಸರಕಾರಿ ಪ್ರಾಥಮಿಕ ಅತಿಥಿ ಶಿಕ್ಷಕರಾಗಿ ನೇಮಕಗೊಂಡು, ಶಾಲೆಯಲ್ಲಿ ಉತ್ತಮ ಶಿಕ್ಷಕರಾಗಿ ನಿಸ್ವಾರ್ಥ ಸೇವೆಯನ್ನು ಸಲ್ಲಿಸಿ, ಪ್ರಾಥಮಿಕ ಅತಿಥಿ ಶಿಕ್ಷಕರ ರಾಜ್ಯ ಸಮಿತಿಯ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಉತ್ತಮ ರೀತಿಯಲ್ಲಿ ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಇವರ ಈ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ರಾಜ್ಯದ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Related posts

ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya

ಮೇ 21: ಉತ್ಕೃಷ್ಠ ಸೇವೆಯೊಂದಿಗೆ ಮುನ್ನಡೆಯುತ್ತಿರುವ ಗುರುದೇವ ಸಹಕಾರ ಸಂಘದ ಮೂಡಬಿದಿರೆ ಶಾಖೆ ಶುಭಾರಂಭ

Suddi Udaya

ಬೆಳಾಲು : ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿಗಳಾಗಿ ಸೀತಾರಾಮ್ ಬೆಳಾಲು ಹಾಗೂ ವಸಂತಿ ಮಚ್ಚಿನ ಆಯ್ಕೆ

Suddi Udaya

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನಮಿತಾ ಪೂಜಾರಿ ನೇಮಕ

Suddi Udaya

ಉಜಿರೆ ಬ್ರಹ್ಮಕಲಶೋತ್ಸವ ಯಶಸ್ವಿಗೆ ಶ್ರಮಿಸಿದವರಿಗೆ ಧನ್ನೋಸ್ಮಿ ಕಾರ್ಯಕ್ರಮ: ಶ್ರಮಿಸಿದ ಎಲ್ಲಾ ಸ್ವಯಂ ಸೇವಕರಿಗೆ ಗೌರವಾಪ೯ಣೆ

Suddi Udaya
error: Content is protected !!