July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ: ನವನೀತ್ ಕೊಯ್ಯೂರು ಅವರ ತಂಡ ದ್ವಿತೀಯ ಸ್ಥಾನ

ಬೆಳ್ತಂಗಡಿ: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಮಧ್ಯಪ್ರದೇಶದ ಹಾರ್ದ ಎಂಬಲ್ಲಿ ನಡೆದ ಹತ್ತೊಂಬತ್ತು ವರ್ಷದೊಳಗಿನ ವಯೋಮಾನದ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ನವನೀತ್ ಕೊಯ್ಯೂರು ಹಾಗೂ ಅವರ ತಂಡ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕವನ್ನು ಗಳಿಸಿದ್ದಾರೆ.

ನವನೀತ್ ಇವರು ಶಾರದಾಗಣಪತಿ ವಿದ್ಯಾಕೇಂದ್ರ, ಪುಣ್ಯಕೋಟಿನಗರ ಕೈರಂಗಳ, ಮುಡಿಪು ಇಲ್ಲಿ ದ್ವಿತೀಯ ಪಿ.ಯು.ಸಿ ವ್ಯಾಸಂಗ ಮಾಡುತ್ತಿದ್ದಾರೆ.


ಇವರು ಕೊಯ್ಯೂರು ಗ್ರಾಮದ ನೀರಾರಿ ನಿವಾಸಿಗಳಾದ ದುಗ್ಗಪ್ಪ ಹಾಗೂ ಶ್ರೀಮತಿ ಕಮಲ ದಂಪತಿಯ ಪುತ್ರರಾಗಿದ್ದಾರೆ. ನವನೀತ್ ಅವರು ಆಸೀದ್ ಪಡಂಗಡಿ, ಪ್ರೀತಂ ಬಂಗೇರ, ಹಾಗೂ ಲಿಖಿತ್‌ರವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿದ್ದಾರೆ.

Related posts

ಕೊಯ್ಯೂರು: ಶ್ರೀ ಕೃಷ್ಣ ಜನ್ಮಷ್ಟಮಿ ಸಮಿತಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ, ಭಜನಾ ಸಂಕೀರ್ತನೆ ಉದ್ಘಾಟನೆ

Suddi Udaya

ಬೆಳ್ತಂಗಡಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ತಾಲೂಕು ಕಚೇರಿ ಎದುರು ಪ್ರತಿಭಟನೆ

Suddi Udaya

ಕೃಷಿ ಕ್ಷೇತ್ರದ ಸಾಧನೆ ಮತ್ತು ಸಮಾಜ ಸೇವಾಕಾರ್ಯ ಗುರುತಿಸಿ ಏಶ್ಯಾಕಲ್ಚರಲ್ ಎಂಡ್‌ ಸಂಶೋಧನಾ ‌ಅಕಾಡೆಮಿಯಿಂದ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು‌ರಿಗೆ ಗೌರವ ಡಾಕ್ಟರೇಟ್

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!