April 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಧಾನ ಪರಿಷತ್ ಚುನಾವಣೆ : ಮದುಮಗನಿಂದ ಕೊಕ್ಕಡ ಪಂಚಾಯತ್ ನಲ್ಲಿ ಮತ ಚಲಾವಣೆ

ಕೊಕ್ಕಡ : ಕೊಕ್ಕಡ ಗ್ರಾಮ ಪಂಚಾಯತ್ ಸದಸ್ಯ ಶರತ್ ಇವರ ಮದುವೆ ಇಂದು ಪುತ್ತೂರಿನಲ್ಲಿ ನಡೆಯಲಿದ್ದು ಬೆಳಿಗ್ಗೆ ಬೇಗ ಕೊಕ್ಕಡ ಗ್ರಾ. ಪಂ. ಗೆ ಆಗಮಿಸಿ ವಿಧಾನ ಪರಿಷತ್ ಚುನಾವಣೆಯ ಮತ ಚಲಾಯಿಸಿ ಮತ್ತೆ ತೆರಳಿದರು.

ಈ ಸಂಧರ್ಭ ಗ್ರಾ. ಪಂ. ಅಧ್ಯಕ್ಷ, ಸದಸ್ಯರು ಉಪಸ್ಥಿತರಿದ್ದರು.

Related posts

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ವತಿಯಿಂದ ಅಂಗಾಂಗ ದಾನ ನೋಂದಣಿ ಕಾರ್ಯಕ್ರಮ ಮತ್ತು ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ಸೋಣಂದೂರು ಕಜೆ ನಿವಾಸಿ ಮುಂಡಪ್ಪ ಮೂಲ್ಯ ನಿಧನ

Suddi Udaya

ಬೆಳ್ತಂಗಡಿ: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಗರ್ಡಾಡಿಯಲ್ಲಿ ಭಾರಿ ಮಳೆಗೆ ಮಣ್ಣು ಕುಸಿದು ಮನೆಗೆ ಹಾನಿ, ಅದೃಷ್ಟವಶಾತ್ ಪಾರಾದ ಮನೆಯವರು

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ