27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅ.23: ಬೆಳ್ತಂಗಡಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

ಬೆಳ್ತಂಗಡಿ: ಮಲೆನಾಡು ಜನಹಿತ ರಕ್ಷಣಾ ವೇದಿಕೆ ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನಾ ಸಭೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆಯಲಿದೆ ಇದರ ಪೂರ್ವ ಭಾವಿ ಸಭೆಯು ಉಜಿರೆ ಶಾರದಾ ಮಂಟಪದಲ್ಲಿ ಅ.23 ರಂದು ಬುಧವಾರ ಗಂಟೆ 10.30ಕ್ಕೆ ನಡೆಯಲಿದೆ.

ಬೆಳ್ತಂಗಡಿ ತಾಲೂಕಿನ ಕಸ್ತೂರಿ ರಂಗನ್ ವರದಿ ಬಾಧಿತ ಗ್ರಾಮಗಳಿಂದ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮುಂದೆ ತಾಲೂಕು ಮಟ್ಟದ ಹೋರಾಟ ಗ್ರಾಮ ಮಟ್ಟದ ಹೊರಟ ಬಗ್ಗೆ ತಮ್ಮ ಸಲಹೆ ಸೂಚನೆಗಳನ್ನು ನೀಡುವಂತೆ ಬೆಳ್ತಂಗಡಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ತಿಳಿಸಿದ್ದಾರೆ.

Related posts

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಮರೋಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ತಂಡ ರಚಿಸುವಂತೆ ರಾಜ್ಯ ಮಹಿಳಾ ಆಯೋಗದಿಂದ ಪತ್ರ

Suddi Udaya

ಜ.1: ಸಾವ್ಯ-ಗುಜ್ಜೊಟ್ಟು 34ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜ್ಯೋತ್ಸವ

Suddi Udaya

ಮೂಡಾದ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸಬೇಕಾಗಿ ಬಂದಿರುವುದರಿಂದ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಸಿದ್ಧರಾಮಯ್ಯ ರಿಗೆ ಯಾವುದೇ ನೈತಿಕತೆ ಇಲ್ಲ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಮಡಂತ್ಯಾರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಜನಜಾಗೃತಿ ಬೀದಿ ನಾಟಕ ಕಾರ್ಯಕ್ರಮ

Suddi Udaya
error: Content is protected !!