24.2 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅ.23: ಬೆಳ್ತಂಗಡಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

ಬೆಳ್ತಂಗಡಿ: ಮಲೆನಾಡು ಜನಹಿತ ರಕ್ಷಣಾ ವೇದಿಕೆ ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನಾ ಸಭೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆಯಲಿದೆ ಇದರ ಪೂರ್ವ ಭಾವಿ ಸಭೆಯು ಉಜಿರೆ ಶಾರದಾ ಮಂಟಪದಲ್ಲಿ ಅ.23 ರಂದು ಬುಧವಾರ ಗಂಟೆ 10.30ಕ್ಕೆ ನಡೆಯಲಿದೆ.

ಬೆಳ್ತಂಗಡಿ ತಾಲೂಕಿನ ಕಸ್ತೂರಿ ರಂಗನ್ ವರದಿ ಬಾಧಿತ ಗ್ರಾಮಗಳಿಂದ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮುಂದೆ ತಾಲೂಕು ಮಟ್ಟದ ಹೋರಾಟ ಗ್ರಾಮ ಮಟ್ಟದ ಹೊರಟ ಬಗ್ಗೆ ತಮ್ಮ ಸಲಹೆ ಸೂಚನೆಗಳನ್ನು ನೀಡುವಂತೆ ಬೆಳ್ತಂಗಡಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಉಡುಪಿ:ಐದನೇ ರಾಷ್ಟ್ರೀಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್

Suddi Udaya

ಕಳೆಂಜ: ಪಲ್ಲದಂಗಡಿ, ಕಾಂತ್ರೇಲು ಹಾಗೂ ಹತ್ಯಡ್ಕದ ಮುದ್ದಿಗೆ, ಕುಂಟಾಲಪಳಿಕೆ ಕೆಎಸ್ ಆರ್ ಟಿಸಿ ಬಸ್ಸು ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ ಮುದ್ದಿಗೆಯ ಗ್ರಾಮಸ್ಥರು

Suddi Udaya

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 98.50 ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಶಾಂತಿವನ ಟ್ರಸ್ಟ್ ಮತ್ತು ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಪ್ರಶಾಂತ್ ಶೆಟ್ಟಿ ರವರಿಗೆ ಅಭಿನಂದನೆ

Suddi Udaya

ಮಂಗಳೂರು ವಿಭಾಗೀಯ ರೈಲ್ವೇ ಸಮಸ್ಯೆಗಳ ಬಗ್ಗೆ ಚರ್ಚೆ ಹಾಗೂ ಶೀಘ್ರದಲ್ಲಿ ವಂದೇ ಭಾರತ್ ರೈಲು ಮಂಗಳೂರಿಗೆ : ರಾಜೇಶ್ ಪುದುಶೇರಿ

Suddi Udaya
error: Content is protected !!