23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಕಳೆಂಜ ಬಿರುಗಾಳಿ ಮಳೆಗೆಮನೆಗೆ ಮರ ಬಿದ್ದು ಹಾನಿ

ಕಳೆಂಜ: ಇಂದು ಅ.21ರಂದು ಸಾಯಂಕಾಲ ಸರಿ ಸುಮಾರು ಸಂಜೆ 5 ಗಂಟೆಗೆ ಸುರಿದ ಧಾರಾಕಾರ ಗಾಳಿ ಮಳೆಗೆ ಕಳೆಂಜ ಗೆ ನೀರಗಂಡಿ ಬಾಬು ಮೋಗೇರರ ಮನೆಯ ಮೇಲ್ಚ್ಚಾವಣಿ (ಮಾಡು )ಮೇಲೆ ಮರ ಬಿದ್ದು ಹಂಚುಗಳು ಮತ್ತು ಸಿಮೆಂಟ್ ಶೀಟ್ಗಳಿಗೆ ಹಾನಿಯಾಗಿದೆ.

ಕೂಡಲೇ ಸ್ಥಳೀಯರು ಸೇರಿ ಮಾಡಿನ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿದರು.

Related posts

ಖ್ಯಾತ ಯುರಾಲಜಿಸ್ಟ್‌ ಡಾ. ಸದಾನಂದ ಪೂಜಾರಿಗೆ ಪ್ರೈಡ್ ಆಫ್ ನೇಷನ್ ಅವಾರ್ಡ್ ಪ್ರದಾನ

Suddi Udaya

ಬೆಳ್ತಂಗಡಿ: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ನಾಲ್ಕೂರು : ಕುದ್ರೋಟ್ಟು ಮುಖ್ಯ ರಸ್ತೆಯಲ್ಲಿ ಪ್ರತ್ಯಕ್ಷವಾದ ಕಾಡುಕೋಣಗಳ ಹಿಂಡು

Suddi Udaya

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಜಯಂತಿ ಆಚರಣೆ

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಪ್ರಕರಣಕ್ಕೆ ಹೊಸ ತಿರುವು

Suddi Udaya

ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!