25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಕಳೆಂಜ ಬಿರುಗಾಳಿ ಮಳೆಗೆಮನೆಗೆ ಮರ ಬಿದ್ದು ಹಾನಿ

ಕಳೆಂಜ: ಇಂದು ಅ.21ರಂದು ಸಾಯಂಕಾಲ ಸರಿ ಸುಮಾರು ಸಂಜೆ 5 ಗಂಟೆಗೆ ಸುರಿದ ಧಾರಾಕಾರ ಗಾಳಿ ಮಳೆಗೆ ಕಳೆಂಜ ಗೆ ನೀರಗಂಡಿ ಬಾಬು ಮೋಗೇರರ ಮನೆಯ ಮೇಲ್ಚ್ಚಾವಣಿ (ಮಾಡು )ಮೇಲೆ ಮರ ಬಿದ್ದು ಹಂಚುಗಳು ಮತ್ತು ಸಿಮೆಂಟ್ ಶೀಟ್ಗಳಿಗೆ ಹಾನಿಯಾಗಿದೆ.

ಕೂಡಲೇ ಸ್ಥಳೀಯರು ಸೇರಿ ಮಾಡಿನ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿದರು.

Related posts

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷಗಳ ಕಾಲ ಜಿಲ್ಲೆಯಿಂದ ಗಡಿಪಾರು

Suddi Udaya

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

Suddi Udaya

ದಾರಿ ಮಧ್ಯೆ ಕಾರಿನಲ್ಲಿಯೇ ಮಗುವಿಗೆ ಜನ್ಮ ನೀಡಿದ ಗರ್ಭಿಣಿ

Suddi Udaya

ಕಾಲೇಜಿಗೆ ಹೋಗಿದ್ದ ಅರಸಿನಮಕ್ಕಿಯ ತೀರ್ಥೇಶ್ ನಾಪತ್ತೆ

Suddi Udaya

ಲಾಯಿಲ: ಕೊರಂ ಕೊರತೆಯಿಂದ ಮುಂದೂಡಲಾಗಿದ್ದ ಗ್ರಾ.ಪಂ. ಸಾಮಾನ್ಯ ಸಭೆಯು ನ.29 ರಂದು ಯಶಸ್ವಿ

Suddi Udaya
error: Content is protected !!