ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂನಿಯರ್ ಅಥ್ಲೆಟಿಕ್ಸ್ ರಿಲೇ ರೇಸ್: ಕಲ್ಲೇರಿಯ ಯತಿನ್ ನಾಯ್ಕ್ ರಿಗೆ ಚಿನ್ನದ ಪದಕ

ಬೆಳ್ತಂಗಡಿ: ಆಂಧ್ರಪ್ರದೇಶದ ಗುಂಟೂರಿನಲ್ಲಿ ಇತ್ತೀಚೆಗೆ ನಡೆದ 35ನೇ ದಕ್ಷಿಣ ವಲಯದ ಜೂನಿಯರ್ ಅಥ್ಲೆಟಿಕ್ಸ್ ನ 4×100 ಮೀಟರ್ ರಿಲೇ ರೇಸ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಉಡುಪಿ ಕ್ರೀಡಾ ಹಾಸ್ಟೆಲ್ ನ ಅಥ್ಲೀಟ್ಗಳಾದ. ಯತಿನ್ ನಾಯ್ಕ್, ಸನತ್ ಆಚಾರ್ಯ, ಪ್ರಜ್ವಲ್, ಎಮ್.ಡಿ ಕೋಸ್ಟ ಇವರ ರಿಲೇ ತಂಡ ಪ್ರಥಮ ಸ್ಥಾನಗಳಿಸಿ ಚಿನ್ನದ ಪದಕವನ್ನು ಪಡೆಯುವುದರ ಜೊತೆಗೆ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಸ್ಪರ್ಧೆಗೆ ಆಯ್ಕೆಯಾಗಿರುವ ರಿಲೇ ತಂಡದ ಸದಸ್ಯನಾದ ಯತಿನ್ ನಾಯ್ಕ್ ಇವರು ಬೆಳ್ತಂಗಡಿ ತಾಲೂಕು ಕಲ್ಲೇರಿ ಗ್ರಾಮದ ಶ್ರೀಮತಿ ರೇವತಿ ಮತ್ತು ಧರ್ಮಣ್ಣ ನಾಯ್ಕ್ ದಂಪತಿಯ ಪುತ್ರನಾಗಿದ್ದು ಪ್ರಸ್ತುತ ಉಡುಪಿಯಲ್ಲಿ ಪದವಿ ವ್ಯಾಸಂಗ ನಿರತನಾಗಿದ್ದು ಈ ಹಿಂದೆಯೂ ಪ್ರಾಥಮಿಕ, ಹಾಗೂ ಪ್ರೌಢಶಾಲಾ ಹಂತದಲ್ಲಿ ಒಟ್ಟು ಮೂರು ಬಾರಿ 100 ಮೀಟರ್ ಓಟ ಹಾಗೂ 4*100 ಮೀಟರ್ ರಿಲೇಯಲ್ಲಿ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದರು.

Related posts

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಇಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥ ಧರ್ಮಸ್ಥಳಕ್ಕೆ ಪ್ರವೇಶ

Suddi Udaya

ಕಡಿರುದ್ಯಾವರ: ಕೆ. ಎನ್. ಭಟ್ ಶಿರಾಡಿಪಾಲ್ ಜನ್ಮ ಶತಮಾನೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಓಡೀಲು 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹೊಸಂಗಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸುಗಮ ಸಂಚಾರಕ್ಕಾಗಿ ಆರಂಭಗೊಂಡ “ಪಲ್ಲಕ್ಕಿ” ನೂತನ ಬಸ್ ಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya
error: Content is protected !!