24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುದುವೆಟ್ಟು: ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ ನಿಧನ

ಬೆಳ್ತಂಗಡಿ: ಪುದುವೆಟ್ಟು ನಿವಾಸಿ ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ (85 ವ) ರವರು ಅ.20ರಂದು ನಿಧನರಾದರು.

ಕೊಡುಗೈ ದಾನಿಯಾಗಿದ್ದ ಇವರು ಹಲವಾರು ದಶಕಗಳ ಹಿಂದೆ ಸ್ವತಃ ಮನೆಯಲ್ಲೆ ಶಾಲೆ ಆರಂಭಿಸಿ, ಹಳ್ಳಿಯ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿ ಜನಾನುರಾಗಿಯಾಗಿದ್ದರು.

ಮೃತರು ಪತ್ನಿ ಸೀತಾದೇವಿ, ಪುತ್ರರಾದ ಉಜಿರೆಯ ಸ್ವಸ್ತಿ ಪೂಜಾ ಭಂಡಾರದ ಮಾಲಕ ಉಮೇಶ್ ಹೆಬ್ಬಾರ್, ಕೃಷಿಕ ವೇದವ್ಯಾಸ, ರಾಜೇಶ್, ಪುತ್ರಿಯರಾದ ಸೂರ್ಯಕಲಾ, ವಾಣಿಶ್ರೀ, ಸಹೋದರರಾದ ರಾಘವ ಹೆಬ್ಬಾರ್, ಶ್ರೀಪತಿ ಹೆಬ್ಬಾರ್, ಸಹೋದರಿ ಸತ್ಯವತಿ, ಅನುಸೂಯಾ, ಮೋಹಿನಿಯವರನ್ನು ಅಗಲಿದ್ದಾರೆ.

Related posts

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಬಿಲ್ಲವ ಸಂಘಟನೆಗಳ ಆಗ್ರಹ

Suddi Udaya

ಮಲವಂತಿಗೆ : 38ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆ

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ದತ್ತು ಸ್ವೀಕಾರ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

Suddi Udaya

ಧರ್ಮಸ್ಥಳ ಮೇಳದ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!