27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುದುವೆಟ್ಟು: ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ ನಿಧನ

ಬೆಳ್ತಂಗಡಿ: ಪುದುವೆಟ್ಟು ನಿವಾಸಿ ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ (85 ವ) ರವರು ಅ.20ರಂದು ನಿಧನರಾದರು.

ಕೊಡುಗೈ ದಾನಿಯಾಗಿದ್ದ ಇವರು ಹಲವಾರು ದಶಕಗಳ ಹಿಂದೆ ಸ್ವತಃ ಮನೆಯಲ್ಲೆ ಶಾಲೆ ಆರಂಭಿಸಿ, ಹಳ್ಳಿಯ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿ ಜನಾನುರಾಗಿಯಾಗಿದ್ದರು.

ಮೃತರು ಪತ್ನಿ ಸೀತಾದೇವಿ, ಪುತ್ರರಾದ ಉಜಿರೆಯ ಸ್ವಸ್ತಿ ಪೂಜಾ ಭಂಡಾರದ ಮಾಲಕ ಉಮೇಶ್ ಹೆಬ್ಬಾರ್, ಕೃಷಿಕ ವೇದವ್ಯಾಸ, ರಾಜೇಶ್, ಪುತ್ರಿಯರಾದ ಸೂರ್ಯಕಲಾ, ವಾಣಿಶ್ರೀ, ಸಹೋದರರಾದ ರಾಘವ ಹೆಬ್ಬಾರ್, ಶ್ರೀಪತಿ ಹೆಬ್ಬಾರ್, ಸಹೋದರಿ ಸತ್ಯವತಿ, ಅನುಸೂಯಾ, ಮೋಹಿನಿಯವರನ್ನು ಅಗಲಿದ್ದಾರೆ.

Related posts

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಧಾ ಆಚರಣೆ

Suddi Udaya

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಆಸರೆ 3ನೇ ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಕುಣಿತ ಭಜನೆಯ ತರಬೇತಿ

Suddi Udaya

ಕಾಶಿಪಟ್ಣ: ಕಲಾ ಪೋಷಕ ಕಿಶೋರ್ ರಾವ್ ನಿಧನ

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ರೇಡಿಯೋಲಜಿ ವಿಭಾಗ ಮತ್ತು ನೂತನ ಸಿ.ಟಿ. ಸ್ಕ್ಯಾನಿಂಗ್ ಪ್ರಾರಂಭೋತ್ಸವ

Suddi Udaya

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

Suddi Udaya
error: Content is protected !!