July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುದುವೆಟ್ಟು: ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ ನಿಧನ

ಬೆಳ್ತಂಗಡಿ: ಪುದುವೆಟ್ಟು ನಿವಾಸಿ ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ (85 ವ) ರವರು ಅ.20ರಂದು ನಿಧನರಾದರು.

ಕೊಡುಗೈ ದಾನಿಯಾಗಿದ್ದ ಇವರು ಹಲವಾರು ದಶಕಗಳ ಹಿಂದೆ ಸ್ವತಃ ಮನೆಯಲ್ಲೆ ಶಾಲೆ ಆರಂಭಿಸಿ, ಹಳ್ಳಿಯ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿ ಜನಾನುರಾಗಿಯಾಗಿದ್ದರು.

ಮೃತರು ಪತ್ನಿ ಸೀತಾದೇವಿ, ಪುತ್ರರಾದ ಉಜಿರೆಯ ಸ್ವಸ್ತಿ ಪೂಜಾ ಭಂಡಾರದ ಮಾಲಕ ಉಮೇಶ್ ಹೆಬ್ಬಾರ್, ಕೃಷಿಕ ವೇದವ್ಯಾಸ, ರಾಜೇಶ್, ಪುತ್ರಿಯರಾದ ಸೂರ್ಯಕಲಾ, ವಾಣಿಶ್ರೀ, ಸಹೋದರರಾದ ರಾಘವ ಹೆಬ್ಬಾರ್, ಶ್ರೀಪತಿ ಹೆಬ್ಬಾರ್, ಸಹೋದರಿ ಸತ್ಯವತಿ, ಅನುಸೂಯಾ, ಮೋಹಿನಿಯವರನ್ನು ಅಗಲಿದ್ದಾರೆ.

Related posts

ಸಚಿವರಾಗಿ ಆಯ್ಕೆಯಾದ ಯುಟಿ ಖಾದರ್ ರವರಿಗೆ ಗೆಜ್ಜೆಗಿರಿಯ ಸಮಿತಿಯಿಂದ ಅಭಿನಂದನೆ

Suddi Udaya

ಎಸ್‌ಜಿಎಫ್‌ಐ (SGFI) ರಾಷ್ಟ್ರೀಯ ಕಬಡ್ಡಿ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ತಂಡ ಭಾಗಿ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ಆಯ್ಕೆ

Suddi Udaya

ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ ಮೋಹನ್ ಕುಮಾರ್ ಗೆ ಗೌರವ

Suddi Udaya

ಹೊಸಂಗಡಿ-ಪುದುವೆಟ್ಟು ಗ್ರಾ.ಪಂ.ಗಳಲ್ಲಿ ತೆರವಾದ ತಲಾ ಒಂದು ಸ್ಥಾನಕ್ಕೆ ಉಪಚುನವಾಣೆ: ಹೊಸಂಗಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ ಬಂಗೇರ ಜಯ: ಪುದುವೆಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿ ಜಯಲಕ್ಷ್ಮೀ ಜಯ

Suddi Udaya

ಕಳೆ ತೆಗೆಯುವ ಯಂತ್ರಕ್ಕೆ ಸಿಲುಕಿ ಎದೆಗೆ ಬಡಿದ ರಬ್ಬರ್ ಕಪ್‌ನ ಸರಿಗೆ: ಕಾಯರ್ತಡ್ಕ ನಿವಾಸಿ ಕೊರಗಪ್ಪ ಗೌಡ ಸಾವು

Suddi Udaya
error: Content is protected !!