25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುದುವೆಟ್ಟು: ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ ನಿಧನ

ಬೆಳ್ತಂಗಡಿ: ಪುದುವೆಟ್ಟು ನಿವಾಸಿ ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ (85 ವ) ರವರು ಅ.20ರಂದು ನಿಧನರಾದರು.

ಕೊಡುಗೈ ದಾನಿಯಾಗಿದ್ದ ಇವರು ಹಲವಾರು ದಶಕಗಳ ಹಿಂದೆ ಸ್ವತಃ ಮನೆಯಲ್ಲೆ ಶಾಲೆ ಆರಂಭಿಸಿ, ಹಳ್ಳಿಯ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿ ಜನಾನುರಾಗಿಯಾಗಿದ್ದರು.

ಮೃತರು ಪತ್ನಿ ಸೀತಾದೇವಿ, ಪುತ್ರರಾದ ಉಜಿರೆಯ ಸ್ವಸ್ತಿ ಪೂಜಾ ಭಂಡಾರದ ಮಾಲಕ ಉಮೇಶ್ ಹೆಬ್ಬಾರ್, ಕೃಷಿಕ ವೇದವ್ಯಾಸ, ರಾಜೇಶ್, ಪುತ್ರಿಯರಾದ ಸೂರ್ಯಕಲಾ, ವಾಣಿಶ್ರೀ, ಸಹೋದರರಾದ ರಾಘವ ಹೆಬ್ಬಾರ್, ಶ್ರೀಪತಿ ಹೆಬ್ಬಾರ್, ಸಹೋದರಿ ಸತ್ಯವತಿ, ಅನುಸೂಯಾ, ಮೋಹಿನಿಯವರನ್ನು ಅಗಲಿದ್ದಾರೆ.

Related posts

ಮುಂಡಾಜೆ: ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಐಕ್ಸ್ ದ್ವಿಮಾಸಿಕ ಸಭೆ

Suddi Udaya

ಆಟೋ ಚಾಲಕನಿಗೆ ಅಪರಿಚಿತ ತಂಡದಿಂದ ಹಲ್ಲೆ: ಠಾಣೆಗೆ ದೂರು

Suddi Udaya

ಮುಳಿಯ ಜ್ಯುವೆಲ್ಸ್‌ನಲ್ಲಿ ‘ಮುಳಿಯ ಚಿನ್ನೋತ್ಸವ’ ಪ್ರಾರಂಭ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಆಟಿಡೊಂಜಿ ಕೂಟ ವಿಶೇಷ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ವತಿಯಿಂದ ಕೃಷ್ಣ ಜನ್ಮಾಷ್ಠಮಿ

Suddi Udaya
error: Content is protected !!