April 2, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ

ಉಜಿರೆ : ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ಕರ್ಣಾಟಕ ಸರಕಾರ ಹಾಗೂ ಶ್ರೀ ರಾಮ ಕೃಷ್ಣ ವಿಧ್ಯಾಶಾಲಾ ಮೈಸೂರ್ ಸಹಯೋಗದೊಂದಿಗೆ ನಡೆದ ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಉಜಿರೆ ತಂಡ ದ್ವಿತೀಯ ಸ್ಥಾನವನ್ನು ಗಳಿಸಿ ಸುಮಿತ್ ಎಂ ಆರ್ ಇವರು ಹರಿಯಾಣದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯದ ತಂಡವನ್ನು ಪ್ರತಿನಿಧಿಸಲಿರುತ್ತಾರೆ.

ಕ್ರಿಸ್ ಅಂಜನ್ ಬ್ಯಾಪ್ಟಿಸ್ಟ್ಪ ಎಸ್ ಡಿ ಎಂ ಪದವಿ ಪೂರ್ವ ಕಾಲೇಜು ಉಜಿರೆ, ಸುಮಿತ್ ಎ ಆರ್ ಎಸ್ ಡಿ ಎಂ ಪದವಿ ಪೂರ್ವ ಕಾಲೇಜು ಉಜಿರೆ, ಅನ್ಸುಲ್ ಸೈಂಟ್ ಅಲೋಶಿಯಸ್ ಪ.ಪೂ ಕಾಲೇಜು ಮಂಗಳೂರು, ಲಿಖಿತ್ ಸೈಂಟ್ ಫಿಲೋಮಿನಾ ಪ.ಪೂ ಕಾಲೇಜು ಪುತ್ತೂರು, ವಾಸುಕಿಅಭಯ ಶರ್ಮ ತುಂಬೆ ಪ.ಪೂ ಕಾಲೇಜು ಬಂಟ್ವಾಳ ತಂಡ, ವ್ಯವಸ್ಥಾಪಕರಾಗಿ ಮೋಹಿನಿ.ಎಸ್ ಡಿ ಎಂ ಉಜಿರೆ
ಹಾಗೂ ನವೀನ್ ಕುಮಾರ್ ಸೈಂಟ್ ಅಲೋಶಿಯಸ್ ಕಾಲೇಜು ಮಂಗಳೂರು ಭಾಗವಹಿಸಿದ್ದರು.

ಇವರಿಗೆ ಕಾಲೇಜಿನ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳು ಡಾ| ಸತೀಶ್ಚಂದ್ರ ಎಸ್, ಕಾಲೇಜಿನ ಪ್ರಾಂಶುಪಾಲರು ಪ್ರಮೋದ್ ಕುಮಾರ್, ಕ್ರೀಡಾ ಸಂಘದ ಕಾರ್ಯದರ್ಶಿಗಳು ರಮೇಶ್ ,ದೈಹಿಕ ಶಿಕ್ಷಣ ನಿರ್ದೇಶಕರು ಸಂದೇಶ್ ಪೂಂಜ ಹಾಗೂ ಬೋಧಕ , ಬೋಧಕೇತರ ಸಿಬ್ಬಂದಿ ವರ್ಗದವರು ಶುಭ ಹಾರೈಸಿದರು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎ.17 ರಂದು ಹರೀಶ್‌ ಪೂಂಜ ನಾಮಪತ್ರ ಸಲ್ಲಿಕೆ

Suddi Udaya

ಕಲ್ಲಾಜೆ ನವ ಭಾರತ್ ಗೆಳೆಯರ ಬಳಗದ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ವಿಶಿಷ್ಟ ರೀತಿಯಲ್ಲಿ ಸಮಾಜಕ್ಕೆ ಮಾದರಿಯಾದ ನವ ಜೋಡಿಗಳು

Suddi Udaya

ಉಜಿರೆ: ಶ್ರೀ ಮಾತಾ ಮೆಸ್ ಡೇ ಕಾರ್ಯಕ್ರಮ

Suddi Udaya

ಉಜಿರೆ:ಓಷಿಯಾನ್ ಪರ್ಲ್ ಗೆ ಹರ್ಷ ಗುಪ್ತ ಬೇಟಿ

Suddi Udaya

ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ :ಎಸ್ ಡಿ ಎಮ್ ಪಿ ಯು ಕಾಲೇಜಿಗೆ ಎರಡು ವಿಭಾಗದಲ್ಲಿ ಪ್ರಥಮ ಬಹುಮಾನ.

Suddi Udaya
error: Content is protected !!