24 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ

ಉಜಿರೆ : ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ಕರ್ಣಾಟಕ ಸರಕಾರ ಹಾಗೂ ಶ್ರೀ ರಾಮ ಕೃಷ್ಣ ವಿಧ್ಯಾಶಾಲಾ ಮೈಸೂರ್ ಸಹಯೋಗದೊಂದಿಗೆ ನಡೆದ ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಉಜಿರೆ ತಂಡ ದ್ವಿತೀಯ ಸ್ಥಾನವನ್ನು ಗಳಿಸಿ ಸುಮಿತ್ ಎಂ ಆರ್ ಇವರು ಹರಿಯಾಣದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯದ ತಂಡವನ್ನು ಪ್ರತಿನಿಧಿಸಲಿರುತ್ತಾರೆ.

ಕ್ರಿಸ್ ಅಂಜನ್ ಬ್ಯಾಪ್ಟಿಸ್ಟ್ಪ ಎಸ್ ಡಿ ಎಂ ಪದವಿ ಪೂರ್ವ ಕಾಲೇಜು ಉಜಿರೆ, ಸುಮಿತ್ ಎ ಆರ್ ಎಸ್ ಡಿ ಎಂ ಪದವಿ ಪೂರ್ವ ಕಾಲೇಜು ಉಜಿರೆ, ಅನ್ಸುಲ್ ಸೈಂಟ್ ಅಲೋಶಿಯಸ್ ಪ.ಪೂ ಕಾಲೇಜು ಮಂಗಳೂರು, ಲಿಖಿತ್ ಸೈಂಟ್ ಫಿಲೋಮಿನಾ ಪ.ಪೂ ಕಾಲೇಜು ಪುತ್ತೂರು, ವಾಸುಕಿಅಭಯ ಶರ್ಮ ತುಂಬೆ ಪ.ಪೂ ಕಾಲೇಜು ಬಂಟ್ವಾಳ ತಂಡ, ವ್ಯವಸ್ಥಾಪಕರಾಗಿ ಮೋಹಿನಿ.ಎಸ್ ಡಿ ಎಂ ಉಜಿರೆ
ಹಾಗೂ ನವೀನ್ ಕುಮಾರ್ ಸೈಂಟ್ ಅಲೋಶಿಯಸ್ ಕಾಲೇಜು ಮಂಗಳೂರು ಭಾಗವಹಿಸಿದ್ದರು.

ಇವರಿಗೆ ಕಾಲೇಜಿನ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳು ಡಾ| ಸತೀಶ್ಚಂದ್ರ ಎಸ್, ಕಾಲೇಜಿನ ಪ್ರಾಂಶುಪಾಲರು ಪ್ರಮೋದ್ ಕುಮಾರ್, ಕ್ರೀಡಾ ಸಂಘದ ಕಾರ್ಯದರ್ಶಿಗಳು ರಮೇಶ್ ,ದೈಹಿಕ ಶಿಕ್ಷಣ ನಿರ್ದೇಶಕರು ಸಂದೇಶ್ ಪೂಂಜ ಹಾಗೂ ಬೋಧಕ , ಬೋಧಕೇತರ ಸಿಬ್ಬಂದಿ ವರ್ಗದವರು ಶುಭ ಹಾರೈಸಿದರು.

Related posts

ಚಾರ್ಮಾಡಿ ಘಾಟಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಅಡ್ಡ ಬಂದ ಒಂಟಿ ಸಲಗ

Suddi Udaya

ಬಂಟರ ಸಂಘದಿಂದ ವರ್ತಕ ಬಂಧು ಸಹಕಾರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿಯವರಿಗೆ ಸನ್ಮಾನ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಗೆ ಜಯ

Suddi Udaya

ಗುರುವಾಯನಕೆರೆ ಶ್ರೀ ಕ್ಷೇತ್ರಮಂಚಕಲ್ಲಿನಲ್ಲಿ ದೈವಗಳಿಗೆ ಪರ್ವ ಸೇವೆ

Suddi Udaya

ನಾರಾವಿಯ ಪ್ರೀಮಲ್ ನಿಶ್ಮಾ ಸಂಶೋಧನಾ ಲೇಖನದಲ್ಲಿ ಪ್ರಥಮ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಅಂತಾರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya
error: Content is protected !!