23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ: ನವನೀತ್ ಕೊಯ್ಯೂರು ಅವರ ತಂಡ ದ್ವಿತೀಯ ಸ್ಥಾನ

ಬೆಳ್ತಂಗಡಿ: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಮಧ್ಯಪ್ರದೇಶದ ಹಾರ್ದ ಎಂಬಲ್ಲಿ ನಡೆದ ಹತ್ತೊಂಬತ್ತು ವರ್ಷದೊಳಗಿನ ವಯೋಮಾನದ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ನವನೀತ್ ಕೊಯ್ಯೂರು ಹಾಗೂ ಅವರ ತಂಡ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕವನ್ನು ಗಳಿಸಿದ್ದಾರೆ.

ನವನೀತ್ ಇವರು ಶಾರದಾಗಣಪತಿ ವಿದ್ಯಾಕೇಂದ್ರ, ಪುಣ್ಯಕೋಟಿನಗರ ಕೈರಂಗಳ, ಮುಡಿಪು ಇಲ್ಲಿ ದ್ವಿತೀಯ ಪಿ.ಯು.ಸಿ ವ್ಯಾಸಂಗ ಮಾಡುತ್ತಿದ್ದಾರೆ.


ಇವರು ಕೊಯ್ಯೂರು ಗ್ರಾಮದ ನೀರಾರಿ ನಿವಾಸಿಗಳಾದ ದುಗ್ಗಪ್ಪ ಹಾಗೂ ಶ್ರೀಮತಿ ಕಮಲ ದಂಪತಿಯ ಪುತ್ರರಾಗಿದ್ದಾರೆ. ನವನೀತ್ ಅವರು ಆಸೀದ್ ಪಡಂಗಡಿ, ಪ್ರೀತಂ ಬಂಗೇರ, ಹಾಗೂ ಲಿಖಿತ್‌ರವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿದ್ದಾರೆ.

Related posts

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ವ್ಯವಹಾರದಲ್ಲಿ ಉತ್ತಮ ಪ್ರಗತಿ ಸಾಧಿಸಿದ ಶ್ರೀ ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಇಂದಬೆಟ್ಟು ಶಾಖೆಯ ಉದ್ಘಾಟನೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಕ್ಕಳ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಐದನೇ ವರ್ಷದ ದೀಪಾವಳಿ ದೋಸೆ ಹಬ್ಬ

Suddi Udaya

ಸುಲ್ಕೇರಿ: 43ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಮಾಲಾಡಿ ನವುಂಡ ಪರಿಸರದಲ್ಲಿ ಎರಡು ಚಿರತೆಗಳು ಪತ್ತೆ: ನಾಯಿಯ ಮೇಲೆ ದಾಳಿ: ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

Suddi Udaya
error: Content is protected !!