July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಧಾನ ಪರಿಷತ್ ಚುನಾವಣೆ : ಮದುಮಗನಿಂದ ಕೊಕ್ಕಡ ಪಂಚಾಯತ್ ನಲ್ಲಿ ಮತ ಚಲಾವಣೆ

ಕೊಕ್ಕಡ : ಕೊಕ್ಕಡ ಗ್ರಾಮ ಪಂಚಾಯತ್ ಸದಸ್ಯ ಶರತ್ ಇವರ ಮದುವೆ ಇಂದು ಪುತ್ತೂರಿನಲ್ಲಿ ನಡೆಯಲಿದ್ದು ಬೆಳಿಗ್ಗೆ ಬೇಗ ಕೊಕ್ಕಡ ಗ್ರಾ. ಪಂ. ಗೆ ಆಗಮಿಸಿ ವಿಧಾನ ಪರಿಷತ್ ಚುನಾವಣೆಯ ಮತ ಚಲಾಯಿಸಿ ಮತ್ತೆ ತೆರಳಿದರು.

ಈ ಸಂಧರ್ಭ ಗ್ರಾ. ಪಂ. ಅಧ್ಯಕ್ಷ, ಸದಸ್ಯರು ಉಪಸ್ಥಿತರಿದ್ದರು.

Related posts

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ ರಿಂದ ರೋಟರಿ ಕುಟುಂಬದ ಶಿಕ್ಷಕ ಸದಸ್ಯರ ಸನ್ಮಾನ

Suddi Udaya

ಅಳದಂಗಡಿ ವಲಯ ಪ್ರಗತಿ ಬಂಧು ಒಕ್ಕೂಟ ಜನಜಾಗೃತಿ ಗ್ರಾಮ ಸಮಿತಿ ಪದಗ್ರಹಣ ಸಮಾರಂಭ

Suddi Udaya

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಯೋಗ ದಿನಾಚರಣೆ ಹಾಗೂ ಯೋಗ ಸಪ್ತಾಹದ ಉದ್ಘಾಟನೆ

Suddi Udaya

ಹೈದರಾಬಾದಿನಲ್ಲಿ ನಡೆದ ವಿದ್ಯಾ ಭಾರತೀಯ ಕ್ಷೇತ್ರಿಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆ: ಸುಶಾಂತ್ ಎಸ್ ಪೂಜಾರಿ ಕುದ್ಯಾಡಿ ಪ್ರಥಮ‌ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!