23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

ಬಂಟ್ವಾಳ: ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ಅ.21 ರಂದು ನಿಧನರಾಗಿದ್ದಾರೆ.

ಇಂದಿನಿಂದ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಅ.20ರಂದು ಬೆಳಗ್ಗೆ ಚಂದ್ರಶೇಖರ್ ಧರ್ಮಸ್ಥಳ ‍ರವರ ನೇತೃತ್ವದಲ್ಲಿ ಇನ್ನಿತರ ಕಲಾವಿದರೊಂದಿಗೆ ಬೆಂಗಳೂರಿಗೆ ತೆರಳಿದ್ದ ಅವರಿಗೆ ಇಂದು ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ತೀವ್ರತರವಾದ ಹೃದಯಾಘಾತಕ್ಕೊಳಗಾದ ಅವರನ್ನು ಜೊತೆ ಕಲಾವಿದರು ತಕ್ಷಣ ಬೆಂಗಳೂರಿನ ಸ್ಥಳೀಯ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆಗೆ ಸ್ಪಂಧಿಸದೇ ನಿಧನ ಹೊಂದಿದ್ದಾರೆ.

Related posts

ಡಿ.21: ಜಂಇಯ್ಯತುಲ್ ಉಲಮಾ ಮತ್ತು ಎಸ್.ಕೆ.ಎಸ್.ಎಸ್.ಎಫ್ ಮದ್ದಡ್ಕ ಶಾಖೆಯ ಸಹಯೋಗದಲ್ಲಿ ಮದ್ದಡ್ಕದಲ್ಲಿ ಬೃಹತ್ ಸಮಸ್ತ ಆದರ್ಶ ಪ್ರಚಾರ ಸಮ್ಮೇಳನ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ವಿ‌ ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್” ಪ್ರದಾನ

Suddi Udaya

ನಿಡ್ಲೆ ಪ್ರೇರಣ ಸಂಜೀವಿನಿ ಹಾಗೂ ಕಳೆಂಜ ಸಂಜೀವಿನಿ ಒಕ್ಕೂಟದಿಂದ ಸಮಗ್ರ ಕೃಷಿ ಸಮೂಹ ಚಟುವಟಿಕೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ರವರಿಂದ ಕಾಯರ್ತ್ತಡ್ಕ ಹಿ.ಪ್ರಾ. ಶಾಲೆಗೆ ಅನ್ನ ಬಡಿಸುವ ಗಾಡಿ ಕೊಡುಗೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಅರ್ಹ ಕುಟುಂಬಗಳಿಗೆ ಕೃಷಿಗೆ ಸಂಬಂಧಪಟ್ಟ ಉಪಕರಣ ವಿತರಣೆ

Suddi Udaya
error: Content is protected !!