23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅ.23: ಬೆಳ್ತಂಗಡಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

ಬೆಳ್ತಂಗಡಿ: ಮಲೆನಾಡು ಜನಹಿತ ರಕ್ಷಣಾ ವೇದಿಕೆ ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನಾ ಸಭೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆಯಲಿದೆ ಇದರ ಪೂರ್ವ ಭಾವಿ ಸಭೆಯು ಉಜಿರೆ ಶಾರದಾ ಮಂಟಪದಲ್ಲಿ ಅ.23 ರಂದು ಬುಧವಾರ ಗಂಟೆ 10.30ಕ್ಕೆ ನಡೆಯಲಿದೆ.

ಬೆಳ್ತಂಗಡಿ ತಾಲೂಕಿನ ಕಸ್ತೂರಿ ರಂಗನ್ ವರದಿ ಬಾಧಿತ ಗ್ರಾಮಗಳಿಂದ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮುಂದೆ ತಾಲೂಕು ಮಟ್ಟದ ಹೋರಾಟ ಗ್ರಾಮ ಮಟ್ಟದ ಹೊರಟ ಬಗ್ಗೆ ತಮ್ಮ ಸಲಹೆ ಸೂಚನೆಗಳನ್ನು ನೀಡುವಂತೆ ಬೆಳ್ತಂಗಡಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ತಿಳಿಸಿದ್ದಾರೆ.

Related posts

ಸುರತ್ಕಲ್ ಮುಕ್ಕದಲ್ಲಿ ಕಾರು ಡಿಕ್ಕಿ: ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿ ಜೀವನ್ ಕುಮಾರ್ ಸಾವು

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸನ್ಮಾನ

Suddi Udaya

ಅರಸಿನಮಕ್ಕಿ: ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ

Suddi Udaya

ಕೊಯ್ಯೂರು ಕಸಬ ಸ.ಉ. ಹಿ.ಪ್ರಾ. ಶಾಲೆಯ ವಾರ್ಷಿಕೋತ್ಸವ ಸಮಾರಂಭ

Suddi Udaya

ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ

Suddi Udaya

ತೆಕ್ಕಾರು: ಸರಳಿಕಟ್ಟೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಮಹಮ್ಮದ್ ಫಯಾಜ್ ರವರಿಂದ ಲ್ಯಾಪ್ ಟಾಪ್ ಕೊಡುಗೆ

Suddi Udaya
error: Content is protected !!