September 6, 2026
ಗ್ರಾಮಾಂತರ ಸುದ್ದಿ

ಕಳೆಂಜ ಬಿರುಗಾಳಿ ಮಳೆಗೆಮನೆಗೆ ಮರ ಬಿದ್ದು ಹಾನಿ

ಕಳೆಂಜ: ಇಂದು ಅ.21ರಂದು ಸಾಯಂಕಾಲ ಸರಿ ಸುಮಾರು ಸಂಜೆ 5 ಗಂಟೆಗೆ ಸುರಿದ ಧಾರಾಕಾರ ಗಾಳಿ ಮಳೆಗೆ ಕಳೆಂಜ ಗೆ ನೀರಗಂಡಿ ಬಾಬು ಮೋಗೇರರ ಮನೆಯ ಮೇಲ್ಚ್ಚಾವಣಿ (ಮಾಡು )ಮೇಲೆ ಮರ ಬಿದ್ದು ಹಂಚುಗಳು ಮತ್ತು ಸಿಮೆಂಟ್ ಶೀಟ್ಗಳಿಗೆ ಹಾನಿಯಾಗಿದೆ.

ಕೂಡಲೇ ಸ್ಥಳೀಯರು ಸೇರಿ ಮಾಡಿನ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿದರು.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪುದುವೆಟ್ಟು ಶಾಂತ್ಯಾಯ ಶ್ರೀ ಮಹಾಗಣಪತಿ ಭಜನಾಮಂದಿರದ ಅನ್ನಛತ್ರ ಕಟ್ಟಡದ ಕಾಮಗಾರಿಗೆ ರೂ. 1ಲಕ್ಷ ಮಂಜೂರು

Suddi Udaya

ಗುರುವಾಯನಕೆರೆ ನಿವಾಸಿ ಜಿ. ಅಬ್ದುಲ್ ಹಮೀದ್ ನಿಧನ

Suddi Udaya

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರಕಾರ ಬದ್ಧ

Suddi Udaya

ಬಿ.ಸಿ ರೋಡ್ ಯುವತಿಯ ಹತ್ಯೆ ಪ್ರಕರಣ: ಆರೋಪಿಯ ಫೋಟೋ ತಿರುಚಿ ಬಜರಂಗದಳದ ವಿರುದ್ಧ ಅಪಪ್ರಚಾರ; ಪ್ರಕರಣ ದಾಖಲು

Suddi Udaya
error: Content is protected !!