ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುದುವೆಟ್ಟು: ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ ನಿಧನ

ಬೆಳ್ತಂಗಡಿ: ಪುದುವೆಟ್ಟು ನಿವಾಸಿ ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ (85 ವ) ರವರು ಅ.20ರಂದು ನಿಧನರಾದರು.

ಕೊಡುಗೈ ದಾನಿಯಾಗಿದ್ದ ಇವರು ಹಲವಾರು ದಶಕಗಳ ಹಿಂದೆ ಸ್ವತಃ ಮನೆಯಲ್ಲೆ ಶಾಲೆ ಆರಂಭಿಸಿ, ಹಳ್ಳಿಯ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿ ಜನಾನುರಾಗಿಯಾಗಿದ್ದರು.

ಮೃತರು ಪತ್ನಿ ಸೀತಾದೇವಿ, ಪುತ್ರರಾದ ಉಜಿರೆಯ ಸ್ವಸ್ತಿ ಪೂಜಾ ಭಂಡಾರದ ಮಾಲಕ ಉಮೇಶ್ ಹೆಬ್ಬಾರ್, ಕೃಷಿಕ ವೇದವ್ಯಾಸ, ರಾಜೇಶ್, ಪುತ್ರಿಯರಾದ ಸೂರ್ಯಕಲಾ, ವಾಣಿಶ್ರೀ, ಸಹೋದರರಾದ ರಾಘವ ಹೆಬ್ಬಾರ್, ಶ್ರೀಪತಿ ಹೆಬ್ಬಾರ್, ಸಹೋದರಿ ಸತ್ಯವತಿ, ಅನುಸೂಯಾ, ಮೋಹಿನಿಯವರನ್ನು ಅಗಲಿದ್ದಾರೆ.

Related posts

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿಶ್ವ ಮಾನಸಿಕ ದಿನದ ಅಂಗವಾಗಿ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರ

Suddi Udaya

ಪುಂಜಾಲಕಟ್ಟೆ-ಪುರಿಯ-ಕುಕ್ಕೇಡಿ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

Suddi Udaya

ಶಾಸಕ ಹರೀಶ್ ಪೂಂಜರಿಗೆ ಆದಿದ್ರಾವಿಡ ಸಮಾಜ ಸೇವಾ ಸಂಘದಿಂದ ಗೌರವ-ಸನ್ಮಾನ

Suddi Udaya

ಮುಂಡಾಜೆ ಗ್ರಾ. ಪಂ. ಮಾಜಿ ಸದಸ್ಯ, ಪ್ರಗತಿಪರ ಕೃಷಿಕ, ಯಕ್ಷಗಾನ, ತಾಳಮದ್ದಳೆ ಹವ್ಯಾಸಿ ಕಲಾವಿದ ವಾಮದೇವ ಆಠವಳೆ ನಿಧನ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಪೆರೋಡಿತ್ತಾಯಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!