23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುದುವೆಟ್ಟು: ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ ನಿಧನ

ಬೆಳ್ತಂಗಡಿ: ಪುದುವೆಟ್ಟು ನಿವಾಸಿ ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ (85 ವ) ರವರು ಅ.20ರಂದು ನಿಧನರಾದರು.

ಕೊಡುಗೈ ದಾನಿಯಾಗಿದ್ದ ಇವರು ಹಲವಾರು ದಶಕಗಳ ಹಿಂದೆ ಸ್ವತಃ ಮನೆಯಲ್ಲೆ ಶಾಲೆ ಆರಂಭಿಸಿ, ಹಳ್ಳಿಯ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿ ಜನಾನುರಾಗಿಯಾಗಿದ್ದರು.

ಮೃತರು ಪತ್ನಿ ಸೀತಾದೇವಿ, ಪುತ್ರರಾದ ಉಜಿರೆಯ ಸ್ವಸ್ತಿ ಪೂಜಾ ಭಂಡಾರದ ಮಾಲಕ ಉಮೇಶ್ ಹೆಬ್ಬಾರ್, ಕೃಷಿಕ ವೇದವ್ಯಾಸ, ರಾಜೇಶ್, ಪುತ್ರಿಯರಾದ ಸೂರ್ಯಕಲಾ, ವಾಣಿಶ್ರೀ, ಸಹೋದರರಾದ ರಾಘವ ಹೆಬ್ಬಾರ್, ಶ್ರೀಪತಿ ಹೆಬ್ಬಾರ್, ಸಹೋದರಿ ಸತ್ಯವತಿ, ಅನುಸೂಯಾ, ಮೋಹಿನಿಯವರನ್ನು ಅಗಲಿದ್ದಾರೆ.

Related posts

ಸಾವ್ಯ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಕುಕ್ಕೇಡಿ: ಮಡಿಲೊಟ್ಟು ನಿವಾಸಿ ಲಿಂಗಮ್ಮ ದೇವಾಡಿಗ ನಿಧನ

Suddi Udaya

ಧರ್ಮಸ್ಥಳದಲ್ಲಿ ರಾಜ್ಯಾದ್ಯಂತ ಶುದ್ಧಗಂಗಾ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೇರಕರಿಗೆ ಮಾರ್ಗದರ್ಶನ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್ ಆಯ್ಕೆ

Suddi Udaya

ಸುಲ್ಕೇರಿಮೋಗ್ರು: ಕುಸಿದ ತಡೆಗೋಡೆ ತೆರವುಗೊಳಿಸಿದ ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸ್ವಯಂಸೇವಕರು

Suddi Udaya

ಫೆ 8:ಬಳಂಜ ಯುವ ಬಿಲ್ಲವ ವೇದಿಕೆಯಿಂದ ವಾರ್ಷಿಕ ಕ್ರೀಡಾಕೂಟ ಬ್ರಹ್ಮಶ್ರೀ-2026: ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ವಿವಿಧ ಸ್ಪರ್ಧೆಗಳು

Suddi Udaya
error: Content is protected !!