ಆಯ್ಕೆತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ಬಜಿರೆ ಶಾಲೆಯ ಇಬ್ಬರು ಅತಿಥಿ ಶಿಕ್ಷಕಿಯರಿಗೆ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: “ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ರಾಜ್ಯದ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿಗೆ ಬಜಿರೆ ಶಾಲೆಯ ಇಬ್ಬರು ಶಿಕ್ಷಕಿಯರು ಆಯ್ಕೆಯಾಗಿದ್ದು ಬೆಂಗಳೂರು ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಬೆಳ್ತಂಗಡಿ ತಾಲೂಕಿನ ಪಿ. ಎಮ್. ಶ್ರೀ. ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಜಿರೆಯಲ್ಲಿ ಕಳೆದ 4 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಮಾಲತಿ ದಿನೇಶ್ ಕುಮಾರ್ ಮತ್ತು ಜೆನಿಫರ್ ಮಸ್ಕರೇನ್ಹಸ್ ಸರಕಾರಿ ಪ್ರಾಥಮಿಕ ಅತಿಥಿ ಶಿಕ್ಷಕರಾಗಿ ನೇಮಕಗೊಂಡು, ಶಾಲೆಯಲ್ಲಿ ಉತ್ತಮ ಶಿಕ್ಷಕರಾಗಿ ನಿಸ್ವಾರ್ಥ ಸೇವೆಯನ್ನು ಸಲ್ಲಿಸಿ, ಪ್ರಾಥಮಿಕ ಅತಿಥಿ ಶಿಕ್ಷಕರ ರಾಜ್ಯ ಸಮಿತಿಯ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಉತ್ತಮ ರೀತಿಯಲ್ಲಿ ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಇವರ ಈ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ರಾಜ್ಯದ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Related posts

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

Suddi Udaya

ಬಾಯ೯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಭಕ್ತರಿಂದ ಭಜನಾ ಸಂಕೀರ್ತನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭತ್ತದ ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!