July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ

ಉಜಿರೆ : ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ಕರ್ಣಾಟಕ ಸರಕಾರ ಹಾಗೂ ಶ್ರೀ ರಾಮ ಕೃಷ್ಣ ವಿಧ್ಯಾಶಾಲಾ ಮೈಸೂರ್ ಸಹಯೋಗದೊಂದಿಗೆ ನಡೆದ ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಉಜಿರೆ ತಂಡ ದ್ವಿತೀಯ ಸ್ಥಾನವನ್ನು ಗಳಿಸಿ ಸುಮಿತ್ ಎಂ ಆರ್ ಇವರು ಹರಿಯಾಣದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯದ ತಂಡವನ್ನು ಪ್ರತಿನಿಧಿಸಲಿರುತ್ತಾರೆ.

ಕ್ರಿಸ್ ಅಂಜನ್ ಬ್ಯಾಪ್ಟಿಸ್ಟ್ಪ ಎಸ್ ಡಿ ಎಂ ಪದವಿ ಪೂರ್ವ ಕಾಲೇಜು ಉಜಿರೆ, ಸುಮಿತ್ ಎ ಆರ್ ಎಸ್ ಡಿ ಎಂ ಪದವಿ ಪೂರ್ವ ಕಾಲೇಜು ಉಜಿರೆ, ಅನ್ಸುಲ್ ಸೈಂಟ್ ಅಲೋಶಿಯಸ್ ಪ.ಪೂ ಕಾಲೇಜು ಮಂಗಳೂರು, ಲಿಖಿತ್ ಸೈಂಟ್ ಫಿಲೋಮಿನಾ ಪ.ಪೂ ಕಾಲೇಜು ಪುತ್ತೂರು, ವಾಸುಕಿಅಭಯ ಶರ್ಮ ತುಂಬೆ ಪ.ಪೂ ಕಾಲೇಜು ಬಂಟ್ವಾಳ ತಂಡ, ವ್ಯವಸ್ಥಾಪಕರಾಗಿ ಮೋಹಿನಿ.ಎಸ್ ಡಿ ಎಂ ಉಜಿರೆ
ಹಾಗೂ ನವೀನ್ ಕುಮಾರ್ ಸೈಂಟ್ ಅಲೋಶಿಯಸ್ ಕಾಲೇಜು ಮಂಗಳೂರು ಭಾಗವಹಿಸಿದ್ದರು.

ಇವರಿಗೆ ಕಾಲೇಜಿನ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳು ಡಾ| ಸತೀಶ್ಚಂದ್ರ ಎಸ್, ಕಾಲೇಜಿನ ಪ್ರಾಂಶುಪಾಲರು ಪ್ರಮೋದ್ ಕುಮಾರ್, ಕ್ರೀಡಾ ಸಂಘದ ಕಾರ್ಯದರ್ಶಿಗಳು ರಮೇಶ್ ,ದೈಹಿಕ ಶಿಕ್ಷಣ ನಿರ್ದೇಶಕರು ಸಂದೇಶ್ ಪೂಂಜ ಹಾಗೂ ಬೋಧಕ , ಬೋಧಕೇತರ ಸಿಬ್ಬಂದಿ ವರ್ಗದವರು ಶುಭ ಹಾರೈಸಿದರು.

Related posts

ಕಡಿರುದ್ಯಾವರ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಐದನೇ ವರ್ಷದ ದೀಪಾವಳಿ ದೋಸೆ ಹಬ್ಬ

Suddi Udaya

ಬೆಳ್ತಂಗಡಿ: ವಿಶೇಷ ಸಮಗ್ರ ಪರಿಷ್ಕರಣೆ–2026 ಅಂಗವಾಗಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಪ್ರಥಮ ಚಿಕಿತ್ಸೆ ತರಬೇತಿ

Suddi Udaya

ಕುಪ್ಪೆಟ್ಟಿ ಸ.ಉ.ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ

Suddi Udaya
error: Content is protected !!